AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್

ಲೈನ್‌ಮನ್ ಪ್ರದೀಪ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಶಾಕ್‌ಗೆ ಸಿಲುಕಿ ಪ್ರದೀಪ್ ಕಂಬದಲ್ಲೇ ನರಳಾಡಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೆ ಪ್ರಾಣದ ಹಂಗು ತೊರೆದು ಕಂಬವೇರಿ, ರಕ್ಷಿಸಿದ್ದಾರೆ.

Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್
Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್
TV9 Web
| Edited By: |

Updated on: Jul 01, 2021 | 9:56 AM

Share

ಹಾಸನ: ವಿದ್ಯುತ್ ಕಾಮಗಾರಿಗಾಗಿ ಲೈನ್‌ಮನ್ ಕಂಬವೇರಿದ್ದಾಗ ವಿದ್ಯುತ್ ಪ್ರವಹಿಸಿ ಲೈನ್‌ಮನ್ ನರಳಾಡಿದ್ದಾರೆ. ಆದರೆ ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಲೈನ್‌ಮನ್ ಬದುಕುಳಿದಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋಗೋಡು ಗ್ರಾಮದ ಪ್ರದೀಪ್ ರಕ್ಷಿಸಲ್ಪಟ್ಟ ಲೈನ್‌ಮನ್.

ಲೈನ್‌ಮನ್ ಪ್ರದೀಪ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಶಾಕ್‌ಗೆ ಸಿಲುಕಿ ಪ್ರದೀಪ್ ಕಂಬದಲ್ಲೇ ನರಳಾಡಿದ್ದಾರೆ. ಕೂಡಲೇ ಕೆಲ ಗ್ರಾಮಸ್ಥರು ಕಂಬವೇರಿ ಲೈನ್‌ಮನ್ ಪ್ರದೀಪನನ್ನು ರಕ್ಷಿಸಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೆ ಪ್ರಾಣದ ಹಂಗು ತೊರೆದು ಕಂಬವೇರಿ, ರಕ್ಷಿಸಿದ್ದಾರೆ. ಜಾಗೃತೆಯಿಂದ‌ ಕಂಬದಲ್ಲಿ ಸಿಲುಕಿದ್ದ ಲೈನ್ ಮನ್​ನನ್ನು ಕೆಳಗಿಳಿಸಿದ್ದಾರೆ.

ಅಸ್ವಸ್ಥಗೊಂಡಿದ್ದ ಲೈನ್‌ಮನ್ ಪ್ರದೀಪ್​ಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಜೂನ್ 29 ರಂದು ಈ ಘಟನೆ ನಡೆದಿದೆ. ಸೂಕ್ತ ಸುರಕ್ಷತಾ ಪರಿಕರ ನೀಡದೆ ಕೆಲಸ ಮಾಡಿಸೋ ಚೆಸ್ಕಾಂ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

(Chescom lineman pradeep rescued from live pole by villagers in kogodu belur taluk)

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

Follow Us
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ