AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್

ಲೈನ್‌ಮನ್ ಪ್ರದೀಪ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಶಾಕ್‌ಗೆ ಸಿಲುಕಿ ಪ್ರದೀಪ್ ಕಂಬದಲ್ಲೇ ನರಳಾಡಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೆ ಪ್ರಾಣದ ಹಂಗು ತೊರೆದು ಕಂಬವೇರಿ, ರಕ್ಷಿಸಿದ್ದಾರೆ.

Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್
Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್
TV9 Web
| Edited By: ಸಾಧು ಶ್ರೀನಾಥ್​|

Updated on: Jul 01, 2021 | 9:56 AM

Share

ಹಾಸನ: ವಿದ್ಯುತ್ ಕಾಮಗಾರಿಗಾಗಿ ಲೈನ್‌ಮನ್ ಕಂಬವೇರಿದ್ದಾಗ ವಿದ್ಯುತ್ ಪ್ರವಹಿಸಿ ಲೈನ್‌ಮನ್ ನರಳಾಡಿದ್ದಾರೆ. ಆದರೆ ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಲೈನ್‌ಮನ್ ಬದುಕುಳಿದಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋಗೋಡು ಗ್ರಾಮದ ಪ್ರದೀಪ್ ರಕ್ಷಿಸಲ್ಪಟ್ಟ ಲೈನ್‌ಮನ್.

ಲೈನ್‌ಮನ್ ಪ್ರದೀಪ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಶಾಕ್‌ಗೆ ಸಿಲುಕಿ ಪ್ರದೀಪ್ ಕಂಬದಲ್ಲೇ ನರಳಾಡಿದ್ದಾರೆ. ಕೂಡಲೇ ಕೆಲ ಗ್ರಾಮಸ್ಥರು ಕಂಬವೇರಿ ಲೈನ್‌ಮನ್ ಪ್ರದೀಪನನ್ನು ರಕ್ಷಿಸಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೆ ಪ್ರಾಣದ ಹಂಗು ತೊರೆದು ಕಂಬವೇರಿ, ರಕ್ಷಿಸಿದ್ದಾರೆ. ಜಾಗೃತೆಯಿಂದ‌ ಕಂಬದಲ್ಲಿ ಸಿಲುಕಿದ್ದ ಲೈನ್ ಮನ್​ನನ್ನು ಕೆಳಗಿಳಿಸಿದ್ದಾರೆ.

ಅಸ್ವಸ್ಥಗೊಂಡಿದ್ದ ಲೈನ್‌ಮನ್ ಪ್ರದೀಪ್​ಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಜೂನ್ 29 ರಂದು ಈ ಘಟನೆ ನಡೆದಿದೆ. ಸೂಕ್ತ ಸುರಕ್ಷತಾ ಪರಿಕರ ನೀಡದೆ ಕೆಲಸ ಮಾಡಿಸೋ ಚೆಸ್ಕಾಂ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

(Chescom lineman pradeep rescued from live pole by villagers in kogodu belur taluk)

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?