Sign In

By signing in or creating an account, you agree with Associated Broadcasting Company's Terms & Conditions and Privacy Policy.

Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್

ಲೈನ್‌ಮನ್ ಪ್ರದೀಪ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಶಾಕ್‌ಗೆ ಸಿಲುಕಿ ಪ್ರದೀಪ್ ಕಂಬದಲ್ಲೇ ನರಳಾಡಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೆ ಪ್ರಾಣದ ಹಂಗು ತೊರೆದು ಕಂಬವೇರಿ, ರಕ್ಷಿಸಿದ್ದಾರೆ.

Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್
Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 01, 2021 | 9:56 AM

ಹಾಸನ: ವಿದ್ಯುತ್ ಕಾಮಗಾರಿಗಾಗಿ ಲೈನ್‌ಮನ್ ಕಂಬವೇರಿದ್ದಾಗ ವಿದ್ಯುತ್ ಪ್ರವಹಿಸಿ ಲೈನ್‌ಮನ್ ನರಳಾಡಿದ್ದಾರೆ. ಆದರೆ ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಲೈನ್‌ಮನ್ ಬದುಕುಳಿದಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋಗೋಡು ಗ್ರಾಮದ ಪ್ರದೀಪ್ ರಕ್ಷಿಸಲ್ಪಟ್ಟ ಲೈನ್‌ಮನ್.

ಲೈನ್‌ಮನ್ ಪ್ರದೀಪ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಶಾಕ್‌ಗೆ ಸಿಲುಕಿ ಪ್ರದೀಪ್ ಕಂಬದಲ್ಲೇ ನರಳಾಡಿದ್ದಾರೆ. ಕೂಡಲೇ ಕೆಲ ಗ್ರಾಮಸ್ಥರು ಕಂಬವೇರಿ ಲೈನ್‌ಮನ್ ಪ್ರದೀಪನನ್ನು ರಕ್ಷಿಸಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೆ ಪ್ರಾಣದ ಹಂಗು ತೊರೆದು ಕಂಬವೇರಿ, ರಕ್ಷಿಸಿದ್ದಾರೆ. ಜಾಗೃತೆಯಿಂದ‌ ಕಂಬದಲ್ಲಿ ಸಿಲುಕಿದ್ದ ಲೈನ್ ಮನ್​ನನ್ನು ಕೆಳಗಿಳಿಸಿದ್ದಾರೆ.

ಅಸ್ವಸ್ಥಗೊಂಡಿದ್ದ ಲೈನ್‌ಮನ್ ಪ್ರದೀಪ್​ಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಜೂನ್ 29 ರಂದು ಈ ಘಟನೆ ನಡೆದಿದೆ. ಸೂಕ್ತ ಸುರಕ್ಷತಾ ಪರಿಕರ ನೀಡದೆ ಕೆಲಸ ಮಾಡಿಸೋ ಚೆಸ್ಕಾಂ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

(Chescom lineman pradeep rescued from live pole by villagers in kogodu belur taluk)

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್