AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್

ಲೈನ್‌ಮನ್ ಪ್ರದೀಪ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಶಾಕ್‌ಗೆ ಸಿಲುಕಿ ಪ್ರದೀಪ್ ಕಂಬದಲ್ಲೇ ನರಳಾಡಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೆ ಪ್ರಾಣದ ಹಂಗು ತೊರೆದು ಕಂಬವೇರಿ, ರಕ್ಷಿಸಿದ್ದಾರೆ.

Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್
Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್
TV9 Web
| Edited By: |

Updated on: Jul 01, 2021 | 9:56 AM

Share

ಹಾಸನ: ವಿದ್ಯುತ್ ಕಾಮಗಾರಿಗಾಗಿ ಲೈನ್‌ಮನ್ ಕಂಬವೇರಿದ್ದಾಗ ವಿದ್ಯುತ್ ಪ್ರವಹಿಸಿ ಲೈನ್‌ಮನ್ ನರಳಾಡಿದ್ದಾರೆ. ಆದರೆ ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಲೈನ್‌ಮನ್ ಬದುಕುಳಿದಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೋಗೋಡು ಗ್ರಾಮದ ಪ್ರದೀಪ್ ರಕ್ಷಿಸಲ್ಪಟ್ಟ ಲೈನ್‌ಮನ್.

ಲೈನ್‌ಮನ್ ಪ್ರದೀಪ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಕಂಬವೇರಿದ್ದರು. ಈ ವೇಳೆ ವಿದ್ಯುತ್ ಶಾಕ್‌ಗೆ ಸಿಲುಕಿ ಪ್ರದೀಪ್ ಕಂಬದಲ್ಲೇ ನರಳಾಡಿದ್ದಾರೆ. ಕೂಡಲೇ ಕೆಲ ಗ್ರಾಮಸ್ಥರು ಕಂಬವೇರಿ ಲೈನ್‌ಮನ್ ಪ್ರದೀಪನನ್ನು ರಕ್ಷಿಸಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೆ ಪ್ರಾಣದ ಹಂಗು ತೊರೆದು ಕಂಬವೇರಿ, ರಕ್ಷಿಸಿದ್ದಾರೆ. ಜಾಗೃತೆಯಿಂದ‌ ಕಂಬದಲ್ಲಿ ಸಿಲುಕಿದ್ದ ಲೈನ್ ಮನ್​ನನ್ನು ಕೆಳಗಿಳಿಸಿದ್ದಾರೆ.

ಅಸ್ವಸ್ಥಗೊಂಡಿದ್ದ ಲೈನ್‌ಮನ್ ಪ್ರದೀಪ್​ಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಜೂನ್ 29 ರಂದು ಈ ಘಟನೆ ನಡೆದಿದೆ. ಸೂಕ್ತ ಸುರಕ್ಷತಾ ಪರಿಕರ ನೀಡದೆ ಕೆಲಸ ಮಾಡಿಸೋ ಚೆಸ್ಕಾಂ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

(Chescom lineman pradeep rescued from live pole by villagers in kogodu belur taluk)

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ