AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on: Jun 01, 2022 | 4:15 PM

Share

ಚಾಮರಾಜನಗರ/ ಕಾರವಾರ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಮೃತಪಟ್ಟಿದ್ದಾನೆ. ಚಾಮರಾಜನಗರ ‌ಜಿಲ್ಲೆ ಹನೂರು ತಾಲೂಕು ಸಂದನಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ಪ್ರಶಾಂತ್ ಹಿರೇಮಠ ಚೆಸ್ಕಾಂ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪ್ರಶಾಂತ್ ಹಿರೇಮಠ ದುರಸ್ತಿಗಾಗಿ ವಿದ್ಯುತ್ ಕಂಬವೇರಿದ್ದರು.

ಹಿಂಬದಿಯಿಂದ ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಸಮೀಪ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೊಮ್ಮಯ್ಯ ನಾಯಕ(70) ಮತ್ತು ನಾರಾಯಣ ನಾಯಕ(50) ಸಾವನ್ನಪ್ಪಿದವರು. ಬೈಕ್​ನಲ್ಲಿ ಅಂಕೋಲಾ ಕಡೆಗೆ ಬರುತ್ತಿದ್ದಾಗ ಅವಘಡ ನಡೆದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಯುವತಿಯರ ಅಶ್ಲೀಲ ಪೋಟೊ, ವಿಡಿಯೋಗಳ ಕಳಿಸ್ತಿದ್ದ ಆರೋಪಿ ಬಂಧನ:

ಅಪ್ರಾಪ್ತ ವಯಸ್ಸಿನ ಯುವತಿಯರ ಅಶ್ಲೀಲ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಮಡಿವಾಳ ನಿವಾಸಿಯಾಗಿರುವ ಪುರುಷೋತ್ತಮ (42) ಎಂಬುವವನನ್ನು ಬಂಧಿಸಿದ್ದಾರೆ. ಪುರುಷೋತ್ತಮ ಫೇಸ್ ಬುಕ್ ಮೂಲಕ ದೇಶ-ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ರಿಕ್ವೆಸ್ಟ್ ಅಕ್ಸೆಪ್ಟ್ ಮಾಡ್ತಿದ್ದಂತೆ ಮೆಸೆಂಜರ್ ಮೂಲಕ ಕ್ವಾಟ್ಲೆ ಶುರುವಿಟ್ಟುಕೊಳ್ಳುತ್ತಿದ್ದ. ಲೈಂಗಿಕ ಉತ್ತೇಜನ ನೀಡುವ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಈ ಖತರ್ನಾಕ್ ಆಸಾಮಿ. ಆಗ್ನೇಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಕೇಸ್ ದಾಖಲಾಗಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?