AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಪಡೆದ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನಗಳಲ್ಲಿ ಶೇ 40 ಪಾಲು: ಮುಖ್ಯಮಂತ್ರಿ BSY ಹೇಳಿಕೆ

ಬಡಾವಣೆ ನಿರ್ಮಾಣಕ್ಕೆ ರೈತರಿಂದ ಪಡೆದ ಜಮೀನಿಗೆ ಬದಲಾಗಿ ಅಭಿವೃದ್ಧಿ ಪಡಿಸಿದ ನಿವೇಶನಗಳಲ್ಲಿ ಶೇ.40 ರಷ್ಟು ಕೊಡಬೇಕು. ಇದಕ್ಕಾಗಿ, ಸರ್ಕಾರದಿಂದ ಅನುಮೋದನೆ ಬೇಕು. ನಮ್ಮ ಮುಖ್ಯ ಕಾರ್ಯದರ್ಶಿಗಳು ಈ ವ್ಯವಸ್ಥೆ ಮಾಡಿಕೊಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಜಮೀನು ಪಡೆದ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನಗಳಲ್ಲಿ ಶೇ 40 ಪಾಲು: ಮುಖ್ಯಮಂತ್ರಿ BSY ಹೇಳಿಕೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: ganapathi bhat

Updated on:Apr 06, 2022 | 8:48 PM

ಬೆಂಗಳೂರು: ಬಡಾವಣೆ ನಿರ್ಮಾಣಕ್ಕೆ ರೈತರಿಂದ ಜಮೀನು ಪಡೆದರೆ, ಅದಕ್ಕೆ ಬದಲಾಗಿ ಅಭಿವೃದ್ಧಿಪಡಿಸಿದ ನಿವೇಶನಗಳಲ್ಲಿ ಶೇ 40ರಷ್ಟು ಪಾಲು ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಇನ್ನುಮುಂದೆ 2 ತಿಂಗಳಿಗೊಮ್ಮೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಭೆ ಮಾಡಲಿದ್ದೇವೆ. ರೈತರು ಬಿಡಿಎ ಕಚೇರಿಗೆ ಅಲೆಯುವ ಪರಿಸ್ಥಿತಿ ಇರುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಬಡಾವಣೆ ನಿರ್ಮಾಣಕ್ಕೆ ರೈತರಿಂದ ಪಡೆದ ಜಮೀನಿಗೆ ಬದಲಾಗಿ ಅಭಿವೃದ್ಧಿ ಪಡಿಸಿದ ನಿವೇಶನಗಳಲ್ಲಿ ಶೇ.40 ರಷ್ಟು ಕೊಡಬೇಕು. ಇದಕ್ಕಾಗಿ, ಸರ್ಕಾರದಿಂದ ಅನುಮೋದನೆ ಬೇಕು. ನಮ್ಮ ಮುಖ್ಯ ಕಾರ್ಯದರ್ಶಿಗಳು ಈ ವ್ಯವಸ್ಥೆ ಮಾಡಿಕೊಡಲಿದ್ದಾರೆ. ರೈತರು ಬಿಡಿಎ ಕಚೇರಿಗೆ ಅಲೆಯುವುದಕ್ಕೆ ಆಸ್ಪದ ಕೊಡುವುದಿಲ್ಲ. ಬಿಡಿಎನಲ್ಲಿ ಸರಿಯಾಗಿ ಇರುವವರನ್ನು ಮಾತ್ರ ಉಳಿಸಿಕೊಂಡು, ಬೇರೆಯವರನ್ನು ಕೈ ಬಿಡುತ್ತೇವೆ. ಅನಗತ್ಯವಾಗಿ ಇರುವವರನ್ನು ವಾಪಸ್ ಕಳುಹಿಸುತ್ತೇವೆ ಎಂದು ಯಡಿಯೂರಪ್ಪ ಸ್ಪಷ್ಟವಾಗಿ ಸೂಚಿಸಿದ್ದಾರೆ.

PRR ರಸ್ತೆ ಮಾಡೋದಕ್ಕೆ Maz ಕಂಪನಿ ಮುಂದೆ ಬಂದಿದೆ. 21 ಸಾವಿರ ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ರಸ್ತೆ ನಿರ್ಮಾಣ ಮಾಡಲು ಚರ್ಚಿಸಿದ್ದೇವೆ. ಸಾವಿರಾರು ಫ್ಲಾಟ್​ಗಳನ್ನು ಮಾರಾಟ ಮಾಡಲು ನಿರಂತರವಾಗಿ ಯೋಜನೆಗಳನ್ನು ರೂಪಿಸುತ್ತಿದ್ದೇವೆ. ವಿಶ್ವನಾಥ್, ಬಿಡಿಎ ಅಧ್ಯಕ್ಷರಾಗಿ ಬಂದ ಬಳಿಕ ಅಭಿವೃದ್ಧಿ ಆಗುತ್ತಿದೆ ಎಂದು ಯಡಿಯೂರಪ್ಪ ವಿವರಣೆ ನೀಡಿದ್ದಾರೆ.

ಪಾರ್ಕಿಂಗ್​ ಸೌಕರ್ಯವಿದ್ದರೆ ಮಾತ್ರ ವಾಹನ ಖರೀದಿಗೆ ಅನುಮತಿ: ಬಿಡಿಎ ಚಿಂತನೆ

Published On - 7:02 pm, Mon, 18 January 21

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ