AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಪಡೆದ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನಗಳಲ್ಲಿ ಶೇ 40 ಪಾಲು: ಮುಖ್ಯಮಂತ್ರಿ BSY ಹೇಳಿಕೆ

ಬಡಾವಣೆ ನಿರ್ಮಾಣಕ್ಕೆ ರೈತರಿಂದ ಪಡೆದ ಜಮೀನಿಗೆ ಬದಲಾಗಿ ಅಭಿವೃದ್ಧಿ ಪಡಿಸಿದ ನಿವೇಶನಗಳಲ್ಲಿ ಶೇ.40 ರಷ್ಟು ಕೊಡಬೇಕು. ಇದಕ್ಕಾಗಿ, ಸರ್ಕಾರದಿಂದ ಅನುಮೋದನೆ ಬೇಕು. ನಮ್ಮ ಮುಖ್ಯ ಕಾರ್ಯದರ್ಶಿಗಳು ಈ ವ್ಯವಸ್ಥೆ ಮಾಡಿಕೊಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಜಮೀನು ಪಡೆದ ರೈತರಿಗೆ ಅಭಿವೃದ್ಧಿಪಡಿಸಿದ ನಿವೇಶನಗಳಲ್ಲಿ ಶೇ 40 ಪಾಲು: ಮುಖ್ಯಮಂತ್ರಿ BSY ಹೇಳಿಕೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
TV9 Web
| Edited By: |

Updated on:Apr 06, 2022 | 8:48 PM

Share

ಬೆಂಗಳೂರು: ಬಡಾವಣೆ ನಿರ್ಮಾಣಕ್ಕೆ ರೈತರಿಂದ ಜಮೀನು ಪಡೆದರೆ, ಅದಕ್ಕೆ ಬದಲಾಗಿ ಅಭಿವೃದ್ಧಿಪಡಿಸಿದ ನಿವೇಶನಗಳಲ್ಲಿ ಶೇ 40ರಷ್ಟು ಪಾಲು ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಇನ್ನುಮುಂದೆ 2 ತಿಂಗಳಿಗೊಮ್ಮೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಭೆ ಮಾಡಲಿದ್ದೇವೆ. ರೈತರು ಬಿಡಿಎ ಕಚೇರಿಗೆ ಅಲೆಯುವ ಪರಿಸ್ಥಿತಿ ಇರುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಬಡಾವಣೆ ನಿರ್ಮಾಣಕ್ಕೆ ರೈತರಿಂದ ಪಡೆದ ಜಮೀನಿಗೆ ಬದಲಾಗಿ ಅಭಿವೃದ್ಧಿ ಪಡಿಸಿದ ನಿವೇಶನಗಳಲ್ಲಿ ಶೇ.40 ರಷ್ಟು ಕೊಡಬೇಕು. ಇದಕ್ಕಾಗಿ, ಸರ್ಕಾರದಿಂದ ಅನುಮೋದನೆ ಬೇಕು. ನಮ್ಮ ಮುಖ್ಯ ಕಾರ್ಯದರ್ಶಿಗಳು ಈ ವ್ಯವಸ್ಥೆ ಮಾಡಿಕೊಡಲಿದ್ದಾರೆ. ರೈತರು ಬಿಡಿಎ ಕಚೇರಿಗೆ ಅಲೆಯುವುದಕ್ಕೆ ಆಸ್ಪದ ಕೊಡುವುದಿಲ್ಲ. ಬಿಡಿಎನಲ್ಲಿ ಸರಿಯಾಗಿ ಇರುವವರನ್ನು ಮಾತ್ರ ಉಳಿಸಿಕೊಂಡು, ಬೇರೆಯವರನ್ನು ಕೈ ಬಿಡುತ್ತೇವೆ. ಅನಗತ್ಯವಾಗಿ ಇರುವವರನ್ನು ವಾಪಸ್ ಕಳುಹಿಸುತ್ತೇವೆ ಎಂದು ಯಡಿಯೂರಪ್ಪ ಸ್ಪಷ್ಟವಾಗಿ ಸೂಚಿಸಿದ್ದಾರೆ.

PRR ರಸ್ತೆ ಮಾಡೋದಕ್ಕೆ Maz ಕಂಪನಿ ಮುಂದೆ ಬಂದಿದೆ. 21 ಸಾವಿರ ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ರಸ್ತೆ ನಿರ್ಮಾಣ ಮಾಡಲು ಚರ್ಚಿಸಿದ್ದೇವೆ. ಸಾವಿರಾರು ಫ್ಲಾಟ್​ಗಳನ್ನು ಮಾರಾಟ ಮಾಡಲು ನಿರಂತರವಾಗಿ ಯೋಜನೆಗಳನ್ನು ರೂಪಿಸುತ್ತಿದ್ದೇವೆ. ವಿಶ್ವನಾಥ್, ಬಿಡಿಎ ಅಧ್ಯಕ್ಷರಾಗಿ ಬಂದ ಬಳಿಕ ಅಭಿವೃದ್ಧಿ ಆಗುತ್ತಿದೆ ಎಂದು ಯಡಿಯೂರಪ್ಪ ವಿವರಣೆ ನೀಡಿದ್ದಾರೆ.

ಪಾರ್ಕಿಂಗ್​ ಸೌಕರ್ಯವಿದ್ದರೆ ಮಾತ್ರ ವಾಹನ ಖರೀದಿಗೆ ಅನುಮತಿ: ಬಿಡಿಎ ಚಿಂತನೆ

Published On - 7:02 pm, Mon, 18 January 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್