AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ವಿದೇಶದಿಂದ ಬಂದ ಕೆಲವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಈ ರೀತಿಯ ಬೇಜವಾಬ್ದಾರಿ ಮಾಡದೇ ತಾವಾಗಿಯೇ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಿಎಂ ತಿಳಿಸಿದ್ದಾರೆ.

ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸಿ : ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 30, 2020 | 12:35 PM

Share

ಬೆಂಗಳೂರು: ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸುವ ಜೊತೆಗೆ ವಿದೇಶದಿಂದ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ವಿದೇಶದಿಂದ ಬಂದ ಕೆಲವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಈ ರೀತಿಯ ಬೇಜವಾಬ್ದಾರಿ ಮಾಡದೇ ತಾವಾಗಿಯೇ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಿಎಂ ತಿಳಿಸಿದ್ದಾರೆ. ಜೊತೆಗೆ 2 ತಿಂಗಳ ಹಿಂದೆಯೇ ರಾಜ್ಯಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಈಗಿರುವ ಕೊರೊನಾ ವಿರುದ್ಧದ ಹೋರಾಟದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಸದ್ಯಕ್ಕೆ ಮಾಡುವುದಿಲ್ಲ. ದೆಹಲಿಯಿಂದ ಸೂಚನೆ ಬಂದರೆ ಮಾತ್ರ ಬದಲಾವಣೆ ಮಾಡುತ್ತೇವೆಂದು ಸಿಎಂ ಸ್ಪಷ್ಟಪಿಸಿದರು.

ಹೊಸ ವೈರಸ್ ಬಗ್ಗೆ ಆತಂಕ ಬೇಡ, ನಿಗದಿಯಂತೆ ಶಾಲಾ ಕಾಲೇಜು ಆರಂಭ: ಡಾ.ಕೆ. ಸುಧಾಕರ್

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ