AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Show 2021 ವೀಕ್ಷಿಸಲು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಷ್ಟ್ರಪತಿ ಕೋವಿಂದ್: ಬಿ.ಎಸ್​ ಯಡಿಯೂರಪ್ಪ

ಇಂದು ರಾತ್ರಿ ರಾಷ್ಟ್ರಪತಿಗಳು ಬೆಂಗಳೂರಿಗೆ ಆಗಮಿಸಲಿದ್ದಾರೆ. ಏರ್​​ಪೋರ್ಟ್​​ಗೆ ತೆರಳಿ ರಾಷ್ಟ್ರಪತಿ​ ರಾಮ್​ನಾಥ್​ ಕೋವಿಂದ್​ ಅವರನ್ನು ಬರಮಾಡಿಕೊಳ್ಳುತ್ತೇನೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Air Show 2021 ವೀಕ್ಷಿಸಲು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಷ್ಟ್ರಪತಿ ಕೋವಿಂದ್: ಬಿ.ಎಸ್​ ಯಡಿಯೂರಪ್ಪ
ಬಿ ಎಸ್​ ಯಡಿಯೂರಪ್ಪ ರಾಜೀನಾಮೆ: ಬಿಜೆಪಿ ಸಂಸದೀಯ ಮಂಡಳಿ ಮುಂದಿನ ನಡೆ ಏನು? ಯಾವಾಗ?
shruti hegde
|

Updated on:Feb 04, 2021 | 4:07 PM

Share

ಬೆಂಗಳೂರು: ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಏರ್​​ಪೋರ್ಟ್​​ಗೆ ತೆರಳಿ ರಾಷ್ಟ್ರಪತಿ​ ರಾಮ್​ನಾಥ್​ ಕೋವಿಂದ್​ ಅವರನ್ನು ಬರಮಾಡಿಕೊಳ್ಳುತ್ತೇನೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮೊದಲ ಬಾರಿಗೆ ರಾಷ್ಟ್ರಪತಿಯವರು ಏರ್​ಶೋಗೆ ಆಗಮಿಸಲಿದ್ದಾರೆ. ದೇಶ ವಿದೇಶದಿಂದ ಅನೇಕ ಜನರು ಬಂದು ಭಾಗವಹಿಸಲು ಸಹಕಾರವಾಗಲಿದೆ. ಮುಂದಿನ ದಿನದಲ್ಲಿ ಹೆಚ್ಚು ಕಂಪನಿಗಳು ಬಂದು ಹೂಡಿಕೆ ಮಾಡಲು ಅವಕಾಶ ಸಿಗಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ

Published On - 3:33 pm, Thu, 4 February 21

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್