ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಳಿವಯಸ್ಸಿನಲ್ಲೂ ಓಡಾಡಿ ಕೆಲಸ ಮಾಡುತ್ತಿದ್ದಾರೆ: ವಿನಯ್ ಗುರೂಜಿ

ಪಿತೃಶಾಪ ನಿವಾರಣೆಗಾಗಿ ಗೋಕರ್ಣಕ್ಕೆ ಹೋಗುತ್ತೇವೆ. ಅದರ ಬದಲು ಆ ಹಣವನ್ನು ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೊಡಿ ಎಂದು ಬೆಂಗಳೂರಿನಲ್ಲಿ ವಿನಯ್ ಗುರೂಜಿ ಮನವಿ ಮಾಡಿದ್ದಾರೆ

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಳಿವಯಸ್ಸಿನಲ್ಲೂ ಓಡಾಡಿ ಕೆಲಸ ಮಾಡುತ್ತಿದ್ದಾರೆ: ವಿನಯ್ ಗುರೂಜಿ
ವಿನಯ್ ಗುರೂಜಿ
Follow us
| Updated By: preethi shettigar

Updated on:Jul 03, 2021 | 1:54 PM

ಬೆಂಗಳೂರು: ಪಿತೃಶಾಪ ನಿವಾರಣೆಗಾಗಿ ಗೋಕರ್ಣಕ್ಕೆ ಹೋಗುತ್ತೇವೆ. ಅದರ ಬದಲು ಆ ಹಣವನ್ನು ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೊಡಿ. ಐಟಿ ಕಂಪನಿಯಲ್ಲಿ ಕೆಲಸ ಮಾಡುವವರು ಅದರಲ್ಲೂ 1.5 ಲಕ್ಷ ಸಂಬಳ ಪಡೆಯುವವರು ಈ ಮಕ್ಕಳಿಗೆ ಸಹಾಯ ಮಾಡಿ. ಲಕ್ಷ ಲಕ್ಷ ಸಂಬಳ ಪಡೆಯುವವರು 5 ಸಾವಿರ ರೂಪಾಯಿ ಹಣವನ್ನು ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ನೀಡಿ ಎಂದು ಬೆಂಗಳೂರಿನಲ್ಲಿ ವಿನಯ್ ಗುರೂಜಿ ಮನವಿ ಮಾಡಿದ್ದಾರೆ.

ಬಳಿಕ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಕುರಿತು ಮಾತನಾಡಿದ ವಿನಯ್ ಗುರೂಜಿ, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಳಿವಯಸ್ಸಿನಲ್ಲೂ ಓಡಾಡಿ ಕೆಲಸ ಮಾಡುತ್ತಿದ್ದಾರೆ. ನಮಗೆ ಆ ವಯಸ್ಸು ಬಂದರೆ ಓಡಾಡುವುದಕ್ಕೆ ಆಗುತ್ತೋ ಇಲ್ವೊ ಎಂದು ಹೇಳಿದ್ದಾರೆ.

3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಿಎಂಗೆ ವಿನಯ್ ಗುರೂಜಿ ಸಲಹೆ ಕೊರೊನಾ 2ನೇ ಅಲೆ ಅಬ್ಬರ ಇನ್ನೂ ಮುಗಿದಿಲ್ಲ. ಅಷ್ಟರಲ್ಲಾಗಲೇ ಮೂರನೇ ಅಲೆ ಆತಂಕ ಎಲ್ಲೆಡೆ ಮನೆಮಾಡಿದೆ. ಮಹಾಮಾರಿಯ 2ನೇ ಹೊಡೆತದಿಂದ ತತ್ತರಿಸಿರೋ ಜನ ಇನ್ನೇನು ವೈರಸ್ ಕಪಿಮುಷ್ಠಿಯಿಂದ ಹೊರಬರಬೇಕು ಅನ್ನುವಷ್ಟರಲ್ಲಿ ಮತ್ತೊಂದು ಅಟ್ಯಾಕ್ ಕಟ್ಟಿಟ್ಟ ಬುತ್ತಿ ಅಂತಿದ್ದಾರೆ ತಜ್ಞರು. ಇನ್ನು ಕೆಲವೇ ತಿಂಗಳಲ್ಲಿ ಕೊರೊನಾ ಮತ್ತೊಂದು ದಾಳಿಗೂ ನಾವು ಸಜ್ಜಾಗಬೇಕಿದೆ. 3ನೇ ಅಲೆಗೆ ಸಜ್ಜಾಗುವಂತೆ ಸಿಎಂ ಬಿಎಸ್‌ವೈಗೆ ವಿನಯ್ ಗುರೂಜಿ ಸಲಹೆ ನೀಡಿದ್ದಾರೆ. ತಜ್ಞರು ಹೇಳಿದಂತೆ ಕೊರೊನಾ ಸೋಂಕು ಹರಡುತ್ತಿದೆ. ಹೀಗಾಗಿ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಭೇಟಿ ವೇಳೆ ಸಲಹೆ ನೀಡಿದ್ದಾರೆ. ಹಾಗೂ ಅಕೇಶಿಯಾ ಗಿಡ ನೆಡುವುದಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು ಎಂದು ಸಿಎಂಗೆ ಮನವಿ ಮಾಡಿದ್ದಾರೆ.

ಎರಡು ತಿಂಗಳಲ್ಲೇ ಭಾರತಕ್ಕೆ ಕೊರೊನಾ 3ನೇ ಅಲೆ ಅಟ್ಯಾಕ್ ಭಾರತವು ಕೊರೊನಾದ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಭಾರತದಲ್ಲಿ ಮುಂದಿನ 6 ರಿಂದ 8 ವಾರಗಳಲ್ಲಿ ಕೊರೊನಾದ ಮೂರನೇ ಅಲೆ ಬರಬಹುದು ಅಂತಾ ದೆಹಲಿಯ ಏಮ್ಸ್ ಆಸ್ಪತ್ರೆಯ ಮುಖ್ಯಸ್ಥ ರಣದೀಪ್ ಗುಲೇರಿಯಾ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಕೊರೊನಾದ ಮೂರನೇ ಅಲೆಯನ್ನು ತಡೆಯಲಾಗಲ್ಲ. ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನೆರಡು ತಿಂಗಳಲ್ಲೇ ಕೊರೊನಾದ ಮೂರನೇ ಅವತಾರ ದೇಶದಲ್ಲಿ ಮತ್ತೆ ಹಾಹಾಕರ ಸೃಷ್ಟಿಸಬಹುದು ಅಂತಾ ಗುಲೇರಿಯಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಅಪ್ಪಳಿಸಲಿದೆಯಾ ಕೊರೊನಾ 3ನೇ ಅಲೆ.. 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಿಎಂಗೆ ವಿನಯ್ ಗುರೂಜಿ ಸಲಹೆ

National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ!

Published On - 1:52 pm, Sat, 3 July 21

ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ