AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿಗಿರಿ ಬಿಡಲು ನಾಗೇಶ್‌ ಹಿಂದೇಟು; ನಾನು ಮಾಡಿದ ತಪ್ಪಾದರೂ ಏನು ಎಂದು ಸಿಎಂ ಯಡಿಯೂರಪ್ಪಗೆ ನೇರ ಪ್ರಶ್ನೆ..

ನಾನು ಮಾಡಿದ ತಪ್ಪೇನು ಎಂದು ಸಿಎಂ ಅವರನ್ನು ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆ ಮಾಡಿರುವ ಹೆಚ್.ನಾಗೇಶ್, 3 ವರ್ಷ ನೀನು ಮಂತ್ರಿ ಆಗ್ತೀಯಾ ಅಂತ ಹೇಳಿದ್ರಿ. ನೀವು ಕೊಟ್ಟ ಮಾತು ಏನಾಯ್ತು ಎಂದು ಸಿಎಂಗೆ ಪ್ರಶ್ನೆ ಮಾಡಿದ್ದಾರೆ.

ಮಂತ್ರಿಗಿರಿ ಬಿಡಲು ನಾಗೇಶ್‌ ಹಿಂದೇಟು; ನಾನು ಮಾಡಿದ ತಪ್ಪಾದರೂ ಏನು ಎಂದು ಸಿಎಂ ಯಡಿಯೂರಪ್ಪಗೆ ನೇರ ಪ್ರಶ್ನೆ..
ಹೆಚ್.ನಾಗೇಶ್‌
ಪೃಥ್ವಿಶಂಕರ
| Edited By: |

Updated on: Jan 13, 2021 | 1:26 PM

Share

ಬೆಂಗಳೂರು: ಅಬಕಾರಿ ಸಚಿವ ಹೆಚ್.ನಾಗೇಶ್‌ಗೆ ರಾಜೀನಾಮೆ ನೀಡಲು ಸಿಎಂ ಬಿಎಸ್​ ಯಡಿಯೂರಪ್ಪ ಸೂಚನೆ ನೀಡಿದ್ದು, ಸಿಎಂ ಅವರ ಈ ನಿರ್ಧಾರಕ್ಕೆ ಹೆಚ್.ನಾಗೇಶ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ನಾನು ಮಾಡಿದ ತಪ್ಪೇನು ಎಂದು ಸಿಎಂ ಅವರನ್ನು ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆ ಮಾಡಿರುವ ಹೆಚ್.ನಾಗೇಶ್, 3 ವರ್ಷ ನೀನು ಮಂತ್ರಿ ಆಗ್ತೀಯಾ ಅಂತ ಹೇಳಿದ್ರಿ. ನೀವು ಕೊಟ್ಟ ಮಾತು ಏನಾಯ್ತು ಎಂದು ಸಿಎಂಗೆ ಪ್ರಶ್ನೆ ಮಾಡಿದ್ದಾರೆ.

ಈ ಸರ್ಕಾರ ಬರಲು ನಾನೇ ಕಾರಣ. ಮೊದಲು ರಾಜೀನಾಮೆ ಕೊಟ್ಟಿದ್ದು ನಾನು. ನಿಮ್ಮ ಪರ ಸದಾ ಇದ್ದವನು ನಾನು. ಹೀಗಾಗಿ ನನಗೆ ಹೀಗೆ ಮಾಡಿದ್ದು ಸರಿಯಲ್ಲ ಎಂದು ತಮ್ಮ ರಾಜೀನಾಮೆ ವಿಚಾರದ ಬಗ್ಗೆ ಸಿಎಂ ವಿರುದ್ದ ನಾಗೇಶ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ಸಚಿವ ಸ್ಥಾನ ತ್ಯಜಿಸಲು ನಾಗೇಶ್​ಗೆ ಸೂಚನೆ; ರಾಜೀನಾಮೆ ಕೊಡೊಲ್ಲ ಎಂದು ಬಿಗಿಪಟ್ಟು ಹಿಡಿದಿರುವ ಅಬಕಾರಿ ಸಚಿವ! ಮುಂದೇನು?

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!