AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿಗಿರಿ ಬಿಡಲು ನಾಗೇಶ್‌ ಹಿಂದೇಟು; ನಾನು ಮಾಡಿದ ತಪ್ಪಾದರೂ ಏನು ಎಂದು ಸಿಎಂ ಯಡಿಯೂರಪ್ಪಗೆ ನೇರ ಪ್ರಶ್ನೆ..

ನಾನು ಮಾಡಿದ ತಪ್ಪೇನು ಎಂದು ಸಿಎಂ ಅವರನ್ನು ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆ ಮಾಡಿರುವ ಹೆಚ್.ನಾಗೇಶ್, 3 ವರ್ಷ ನೀನು ಮಂತ್ರಿ ಆಗ್ತೀಯಾ ಅಂತ ಹೇಳಿದ್ರಿ. ನೀವು ಕೊಟ್ಟ ಮಾತು ಏನಾಯ್ತು ಎಂದು ಸಿಎಂಗೆ ಪ್ರಶ್ನೆ ಮಾಡಿದ್ದಾರೆ.

ಮಂತ್ರಿಗಿರಿ ಬಿಡಲು ನಾಗೇಶ್‌ ಹಿಂದೇಟು; ನಾನು ಮಾಡಿದ ತಪ್ಪಾದರೂ ಏನು ಎಂದು ಸಿಎಂ ಯಡಿಯೂರಪ್ಪಗೆ ನೇರ ಪ್ರಶ್ನೆ..
ಹೆಚ್.ನಾಗೇಶ್‌
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Jan 13, 2021 | 1:26 PM

Share

ಬೆಂಗಳೂರು: ಅಬಕಾರಿ ಸಚಿವ ಹೆಚ್.ನಾಗೇಶ್‌ಗೆ ರಾಜೀನಾಮೆ ನೀಡಲು ಸಿಎಂ ಬಿಎಸ್​ ಯಡಿಯೂರಪ್ಪ ಸೂಚನೆ ನೀಡಿದ್ದು, ಸಿಎಂ ಅವರ ಈ ನಿರ್ಧಾರಕ್ಕೆ ಹೆಚ್.ನಾಗೇಶ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ನಾನು ಮಾಡಿದ ತಪ್ಪೇನು ಎಂದು ಸಿಎಂ ಅವರನ್ನು ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆ ಮಾಡಿರುವ ಹೆಚ್.ನಾಗೇಶ್, 3 ವರ್ಷ ನೀನು ಮಂತ್ರಿ ಆಗ್ತೀಯಾ ಅಂತ ಹೇಳಿದ್ರಿ. ನೀವು ಕೊಟ್ಟ ಮಾತು ಏನಾಯ್ತು ಎಂದು ಸಿಎಂಗೆ ಪ್ರಶ್ನೆ ಮಾಡಿದ್ದಾರೆ.

ಈ ಸರ್ಕಾರ ಬರಲು ನಾನೇ ಕಾರಣ. ಮೊದಲು ರಾಜೀನಾಮೆ ಕೊಟ್ಟಿದ್ದು ನಾನು. ನಿಮ್ಮ ಪರ ಸದಾ ಇದ್ದವನು ನಾನು. ಹೀಗಾಗಿ ನನಗೆ ಹೀಗೆ ಮಾಡಿದ್ದು ಸರಿಯಲ್ಲ ಎಂದು ತಮ್ಮ ರಾಜೀನಾಮೆ ವಿಚಾರದ ಬಗ್ಗೆ ಸಿಎಂ ವಿರುದ್ದ ನಾಗೇಶ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ಸಚಿವ ಸ್ಥಾನ ತ್ಯಜಿಸಲು ನಾಗೇಶ್​ಗೆ ಸೂಚನೆ; ರಾಜೀನಾಮೆ ಕೊಡೊಲ್ಲ ಎಂದು ಬಿಗಿಪಟ್ಟು ಹಿಡಿದಿರುವ ಅಬಕಾರಿ ಸಚಿವ! ಮುಂದೇನು?

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ