AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್‌ ಅಹ್ಮದ್​ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ -ಟಿವಿ9ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ

ಚಾಮರಾಜಪೇಟೆ ಕ್ಷೇತ್ರಕ್ಕೆ ಜಮೀರ್​ ಅನುದಾನ ಕೇಳಿದ್ದು ನಿಜ. ಆದ್ರೆ ಈವರೆಗೆ ಅವರ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ.

ಜಮೀರ್‌ ಅಹ್ಮದ್​ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ -ಟಿವಿ9ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ
ಬಿ.ಎಸ್​.ಯಡಿಯೂರಪ್ಪ (ಎಡ); ಜಮೀರ್​ ಅಹ್ಮದ್​ ಖಾನ್​ (ಬಲ)
KUSHAL V
|

Updated on:Jan 15, 2021 | 9:41 PM

Share

ಬೆಂಗಳೂರು: ಜಮೀರ್‌ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ ಎಂದು ಟಿವಿ9ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಚಾಮರಾಜಪೇಟೆ ಕ್ಷೇತ್ರಕ್ಕೆ ಜಮೀರ್​ ಅನುದಾನ ಕೇಳಿದ್ದು ನಿಜ. ಆದ್ರೆ ಈವರೆಗೆ ಅವರ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಮೂಲಕ, ಚಾಮರಾಜಪೇಟೆ ಕ್ಷೇತ್ರಕ್ಕೆ ಅನುದಾನ ನೀಡಿಲ್ಲವೆಂದು ಟಿವಿ9ಗೆ ಖುದ್ದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೇರೆ ಶಾಸಕರ ರೀತಿಯಲ್ಲಿ ಜಮೀರ್ ಅನುದಾನಕ್ಕೆ ಮನವಿ ಮಾಡಿದ್ದು ನಿಜ. ಆದ್ರೆ ಜಮೀರ್‌ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ನೀಡಿಲ್ಲ. ವಿಶೇಷ ಅನುದಾನ ನೀಡಿದ್ದೇನೆಂಬುದು ಸತ್ಯಕ್ಕೆ ದೂರ. ಅನುದಾನ ವಿಚಾರದಲ್ಲಿ ತಾರತಮ್ಯ ಮಾಡಿಲ್ಲ ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. ನಾವು ಯಾವುದೇ ಶಾಸಕರಿಗೂ ತಾರತಮ್ಯ ಮಾಡಿಲ್ಲವೆಂದು ಟಿವಿ9ಗೆ ಖುದ್ದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’

Published On - 9:33 pm, Fri, 15 January 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?