AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY ಏಕಾಂಗಿ ಪಯಣ: ಕಾರು ಕರೆಸಿ.. ಮನೆಗೆ ಹೋಗಬೇಕು ಎನ್ನುತ್ತಾ ಯಾರಿಗೂ ಏನೂ ಹೇಳದೆ ವಿಧಾನಸೌಧದಿಂದ ನಿರ್ಗಮನ!

ಯಾರಿಗೂ ಪೂರ್ವಭಾವಿಯಾಗಿ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಏಕಾಂಗಿಯಾಗಿ ಕೆಂಗಲ್ ಗೇಟ್ ಬಳಿ ಆಗಮಿಸಿದ ಮುಖ್ಯಮಂತ್ರಿಯನ್ನು ಕಂಡು ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ಒಂದು ಕ್ಷಣ ತಬ್ಬಿಬ್ಬಾದರು.

BSY ಏಕಾಂಗಿ ಪಯಣ: ಕಾರು ಕರೆಸಿ.. ಮನೆಗೆ ಹೋಗಬೇಕು ಎನ್ನುತ್ತಾ ಯಾರಿಗೂ ಏನೂ ಹೇಳದೆ ವಿಧಾನಸೌಧದಿಂದ ನಿರ್ಗಮನ!
B.S.ಯಡಿಯೂರಪ್ಪ
KUSHAL V
|

Updated on:Feb 01, 2021 | 5:37 PM

Share

ಬೆಂಗಳೂರು: ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರ ಬಜೆಟ್​ ಮಂಡನೆಯನ್ನು ಟಿವಿಯಲ್ಲಿ ವೀಕ್ಷಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಬಳಿಕ ದಿಢೀರನೇ ಸದನದಿಂದ ತೆರಳಿದರು.

ಯಾರಿಗೂ ಪೂರ್ವಭಾವಿಯಾಗಿ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಏಕಾಂಗಿಯಾಗಿ ಕೆಂಗಲ್ ಗೇಟ್ ಬಳಿ ಆಗಮಿಸಿದ ಮುಖ್ಯಮಂತ್ರಿಯನ್ನು ಕಂಡು ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ಒಂದು ಕ್ಷಣ ತಬ್ಬಿಬ್ಬಾದರು.

ಯಾರಿಗೂ ಏನೂ ಹೇಳದೆ, ಕಾರು ಕರೆಯಿರಿ ಎಂದ BSY, ಕಾರು ಕರೆಸಿ, ಮನೆಗೆ ಹೋಗಬೇಕು ಎಂದು ಹೇಳಿ ಸುಮ್ಮನಾದರು. ಆದರೆ, ಕಾರು ಬರಲು ಕೊಂಚ ತಡವಾದ ಹಿನ್ನೆಲೆಯಲ್ಲಿ ತಮ್ಮ ವಾಹನಕ್ಕಾಗಿ ಏಕಾಂಗಿಯಾಗಿ ಕೆಂಗಲ್ ಗೇಟ್ ಬಳಿ ನಿಂತ ಸಿಎಂ ಯಡಿಯೂರಪ್ಪ 5 ನಿಮಿಷ ಕಾದು ನಂತರ ಕಾರಿನಲ್ಲಿ ಹೊರಟು ಹೋದರು. ಸದ್ಯ, ಯಡಿಯೂರಪ್ಪ ಅವರು ದೀಢೀರ್​ ಆಗಿ ತೆರಳಿದ್ದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ದೀದಿ ಸರ್ಕಾರಕ್ಕೆ ಮತ್ತೆ ಆಘಾತ.. ಟಿಎಂಸಿ ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ

Published On - 5:23 pm, Mon, 1 February 21

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ