AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ

ಬೆಂಗಳೂರು: ಆರ್​ಎಸ್​ಎಸ್​ ನ ಎರಡನೇ ಅತ್ಯುನ್ನತ ಹುದ್ದೆಯಾದ ಅಖಿಲ ಭಾರತ ಸರಕಾರ್ಯವಾಹರಾಗಿ ನಿಯುಕ್ತಿ ಹೊಂದಿದ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ, ನಿಷ್ಠಾವಂತ ಸ್ವಯಂ ಸೇವಕರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಉನ್ನತ ಸ್ಥಾನಕ್ಕೇರಿರುವುದು ಹೆಮ್ಮೆಯ ವಿಷಯ. ಸಂಘಟನಾ ಚಾತುರ್ಯ, ಸಮಾಜದ ಆಗುಹೋಗುಗಳ ಕುರಿತ ಅರಿವು, ಸಂವೇದನಾಶೀಲತೆ ಹೊಂದಿರುವ ಅವರು ಬಹುವಿಧ ಆಸಕ್ತಿ ಹಾಗೂ ಬಹುಮುಖ ಪ್ರತಿಭೆಯ ಸಂಗಮ. ತುರ್ತು ಪರಿಸ್ಥಿತಿ […]

RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ
ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ
ಸಾಧು ಶ್ರೀನಾಥ್​
|

Updated on:Mar 20, 2021 | 4:19 PM

Share

ಬೆಂಗಳೂರು: ಆರ್​ಎಸ್​ಎಸ್​ ನ ಎರಡನೇ ಅತ್ಯುನ್ನತ ಹುದ್ದೆಯಾದ ಅಖಿಲ ಭಾರತ ಸರಕಾರ್ಯವಾಹರಾಗಿ ನಿಯುಕ್ತಿ ಹೊಂದಿದ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ, ನಿಷ್ಠಾವಂತ ಸ್ವಯಂ ಸೇವಕರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಉನ್ನತ ಸ್ಥಾನಕ್ಕೇರಿರುವುದು ಹೆಮ್ಮೆಯ ವಿಷಯ. ಸಂಘಟನಾ ಚಾತುರ್ಯ, ಸಮಾಜದ ಆಗುಹೋಗುಗಳ ಕುರಿತ ಅರಿವು, ಸಂವೇದನಾಶೀಲತೆ ಹೊಂದಿರುವ ಅವರು ಬಹುವಿಧ ಆಸಕ್ತಿ ಹಾಗೂ ಬಹುಮುಖ ಪ್ರತಿಭೆಯ ಸಂಗಮ. ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹೊಸಬಾಳೆಯವರು ಅಂದಿನ ಕರಾಳ ಅನುಭವದ ಚಿತ್ರಣ ನೀಡುವ ‘ಭುಗಿಲು’ ಸಂಪಾದನಾ ತಂಡದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂಡಿಯಾ ಪಾಲಿಸಿ ಫೌಂಡೇಷನ್ ನ ಸ್ಥಾಪಕ ಸದಸ್ಯರಾಗಿ, ‘ಅಸೀಮಾ’ ಮಾಸ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಗಮನ ಸೆಳೆದವರು ಎಂದು ಯಡಿಯೂರಪ್ಪ ಅವರು ಶ್ಲಾಘಿಸಿದ್ದಾರೆ. dattatreya-hosabale-appointed-as-general-secretary-of-rss ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಸರಕಾರ್ಯವಾಹರ ಹೊಣೆಗಾರಿಕೆ ಅವರ ಪ್ರತಿಭೆ, ಸಾಮರ್ಥ್ಯಕ್ಕೆ ಸಂದ ಗೌರವವಾಗಿದೆ. ಭಗವಂತನು ಅವರಿಗೆ ಆಯುರಾರೋಗ್ಯವನ್ನು ಕರುಣಿಸಿ, ಭಾರತಮಾತೆಯ ಸೇವೆಯಲ್ಲಿ ಇನ್ನಷ್ಟು ತತ್ಪರರಾಗಲು ಸ್ಫೂರ್ತಿ ನೀಡಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

 ದತ್ತಾತ್ರೇಯ ಹೊಸಬಾಳೆ ಆರ್​ಎಸ್​ಎಸ್​ ಸರಕಾರ್ಯವಾಹ್​ ಆಗಿ ಆಯ್ಕೆ; ಮುಖ್ಯಮಂತ್ರಿ ಅಭಿನಂದನೆ

Published On - 4:13 pm, Sat, 20 March 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?