AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಅನಾಮಧೇಯ ದೂರು: ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ

ದೂರುದಾರ ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ ನಡೆಸಬೇಕು. ದಾಖಲೆ ಒದಗಿಸಿದ ಬಳಿಕ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ. ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ಸಿಎಸ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಅನಾಮಧೇಯ ದೂರು: ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ
ವಿಧಾನ ಸೌಧ
KUSHAL V
|

Updated on: Mar 06, 2021 | 11:02 PM

Share

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಅನಾಮಧೇಯ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ಸಿಎಂ ಬಿ.ಎಸ್​. ಯಡಿಯೂರಪ್ಪ ಸೂಚನೆ ಹಿನ್ನೆಲೆಯಲ್ಲಿ ಸಿ.ಎಸ್ ಸುತ್ತೋಲೆ ಹೊರಡಿಸಿದ್ದಾರೆ. ದೂರಿನಲ್ಲಿ ಹೆಸರು ಹಾಗೂ ವಿಳಾಸ ಖಚಿತಪಡಿಸಿಕೊಳ್ಳಬೇಕು. ದೂರುದಾರರ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಉಲ್ಲೇಖಿಸಲಾಗಿದೆ.

ದೂರುದಾರ ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ ನಡೆಸಬೇಕು. ದಾಖಲೆ ಒದಗಿಸಿದ ಬಳಿಕ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ. ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ಸಿಎಸ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘಕ್ಕೆ ಎಲೆಕ್ಷನ್​: ಚುನಾವಣಾಧಿಕಾರಿಯಾಗಿ ರವೀಂದ್ರ ನೇಮಕ ಇತ್ತ, ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಲು ಆದೇಶ ಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವೀಂದ್ರ ನೇಮಕಗೊಂಡಿದ್ದಾರೆ. ಪಿ.ಎನ್‌.ರವೀಂದ್ರರನ್ನು ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರವೀಂದ್ರ ಸದ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬಜೆಟ್​ ಅನುಮೋದಿಸಲು ನಿಗದಿಯಾಗಿದ್ದ ಸಭೆ ಮುಂದೂಡಿಕೆ ಅತ್ತ, ಬಜೆಟ್​ ಅನುಮೋದಿಸಲು ನಿಗದಿಯಾಗಿದ್ದ ಸಭೆ ಮುಂದೂಡಿಕೆಯಾಗಿದೆ. ಸಚಿವ ಸಂಪುಟ ವಿಶೇಷ ಸಭೆ ಒಂದು ಗಂಟೆ ಮುಂದೂಡಿಕೆಯಾಗಿದೆ. ಸೋಮವಾರ ಬೆಳಗ್ಗೆ ವಿಧಾನಸೌಧದಲ್ಲಿ 10.30ಕ್ಕೆ ನಿಗದಿಯಾಗಿದ್ದ ಸಭೆ 11.30ಕ್ಕೆ ಮುಂದೂಡಿಕೆಯಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿಯಲ್ಲಿರುವ ಲೇಡಿಯ ಬೆನ್ನಟ್ಟಿದ ಪೊಲೀಸರಿಗೆ ಸಿಕ್ತಾ ಮಹತ್ತರ ಸುಳಿವು?

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!