AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತರಾಗುತ್ತಿರುವ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್​ಗೆ ಸರ್ಕಾರದ ವತಿಯಿಂದ ಸನ್ಮಾನ; ಯಡಿಯೂರಪ್ಪರಿಂದ ಶ್ಲಾಘನೆ

ಹಿಂದಿನ ಸಿಎಸ್​ ರತ್ನಪ್ರಭಾ ನಿವೃತ್ತಿಯ ನಂತರ 2018ರ ಜೂನ್​ನಲ್ಲಿ ವಿಜಯ ಭಾಸ್ಕರ್​ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. 1983ನೇ ಬ್ಯಾಚ್​ನ ಐಎಎಸ್​ ಅಧಿಕಾರಿಯಾಗಿದ್ದಾರೆ.

ನಿವೃತ್ತರಾಗುತ್ತಿರುವ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್​ಗೆ ಸರ್ಕಾರದ ವತಿಯಿಂದ ಸನ್ಮಾನ; ಯಡಿಯೂರಪ್ಪರಿಂದ ಶ್ಲಾಘನೆ
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸಿಎಸ್​ ವಿಜಯ ಭಾಸ್ಕರ್​ಗೆ ಸನ್ಮಾನ
Lakshmi Hegde
|

Updated on:Dec 28, 2020 | 3:11 PM

Share

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್​ ಅವರು ಇದೇ ತಿಂಗಳ ಕೊನೆಯಲ್ಲಿ ನಿವೃತ್ತರಾಗಲಿದ್ದು, ಅವರನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ, ಇಡೀ ಸಚಿವ ಸಂಪುಟದ ಪರವಾಗಿ ಸನ್ಮಾನಿಸಿದರು.

ಹಿಂದಿನ ಸಿಎಸ್​ ರತ್ನಪ್ರಭಾ ನಿವೃತ್ತಿಯ ನಂತರ 2018ರ ಜೂನ್​ನಲ್ಲಿ ವಿಜಯ ಭಾಸ್ಕರ್​ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. 1983ನೇ ಬ್ಯಾಚ್​ನ ಐಎಎಸ್​ ಅಧಿಕಾರಿಯಾಗಿದ್ದಾರೆ.. ಇವರು ಸಿಎಸ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ 64 ಸಚಿವ ಸಂಪುಟ ಸಭೆಗಳನ್ನು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಸಿದ್ದಾರೆ. ಇಂದಿನ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ವಿಜಯಭಾಸ್ಕರ್​ರನ್ನು ಶ್ಲಾಘಿಸಿದರು. ಇಡೀ ಸರ್ಕಾರದ ಪರವಾಗಿ ಶಾಲು ಹೊದೆಸಿ, ಸ್ಮರಣಿಕೆ ಕೊಟ್ಟು ಸನ್ಮಾನಿಸಿದರು.

Published On - 3:07 pm, Mon, 28 December 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ