AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತರಾಗುತ್ತಿರುವ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್​ಗೆ ಸರ್ಕಾರದ ವತಿಯಿಂದ ಸನ್ಮಾನ; ಯಡಿಯೂರಪ್ಪರಿಂದ ಶ್ಲಾಘನೆ

ಹಿಂದಿನ ಸಿಎಸ್​ ರತ್ನಪ್ರಭಾ ನಿವೃತ್ತಿಯ ನಂತರ 2018ರ ಜೂನ್​ನಲ್ಲಿ ವಿಜಯ ಭಾಸ್ಕರ್​ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. 1983ನೇ ಬ್ಯಾಚ್​ನ ಐಎಎಸ್​ ಅಧಿಕಾರಿಯಾಗಿದ್ದಾರೆ.

ನಿವೃತ್ತರಾಗುತ್ತಿರುವ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್​ಗೆ ಸರ್ಕಾರದ ವತಿಯಿಂದ ಸನ್ಮಾನ; ಯಡಿಯೂರಪ್ಪರಿಂದ ಶ್ಲಾಘನೆ
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸಿಎಸ್​ ವಿಜಯ ಭಾಸ್ಕರ್​ಗೆ ಸನ್ಮಾನ
Lakshmi Hegde
|

Updated on:Dec 28, 2020 | 3:11 PM

Share

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್​ ಅವರು ಇದೇ ತಿಂಗಳ ಕೊನೆಯಲ್ಲಿ ನಿವೃತ್ತರಾಗಲಿದ್ದು, ಅವರನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ, ಇಡೀ ಸಚಿವ ಸಂಪುಟದ ಪರವಾಗಿ ಸನ್ಮಾನಿಸಿದರು.

ಹಿಂದಿನ ಸಿಎಸ್​ ರತ್ನಪ್ರಭಾ ನಿವೃತ್ತಿಯ ನಂತರ 2018ರ ಜೂನ್​ನಲ್ಲಿ ವಿಜಯ ಭಾಸ್ಕರ್​ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. 1983ನೇ ಬ್ಯಾಚ್​ನ ಐಎಎಸ್​ ಅಧಿಕಾರಿಯಾಗಿದ್ದಾರೆ.. ಇವರು ಸಿಎಸ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ 64 ಸಚಿವ ಸಂಪುಟ ಸಭೆಗಳನ್ನು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಸಿದ್ದಾರೆ. ಇಂದಿನ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ವಿಜಯಭಾಸ್ಕರ್​ರನ್ನು ಶ್ಲಾಘಿಸಿದರು. ಇಡೀ ಸರ್ಕಾರದ ಪರವಾಗಿ ಶಾಲು ಹೊದೆಸಿ, ಸ್ಮರಣಿಕೆ ಕೊಟ್ಟು ಸನ್ಮಾನಿಸಿದರು.

Published On - 3:07 pm, Mon, 28 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ