AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ

chikkaballapur: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 02, 2021 | 9:25 AM

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕೋಟಾಲದಿನ್ನೆ ಗ್ರಾಮದಲ್ಲಿ ಅನಾರೋಗ್ಯದಿಂದ ಗ್ರಾಮಸ್ಥೆ ಚಿನ್ನಕ್ಕ (52)ಎಂಬುವವರು ನಿನ್ನೆ ಮೃತಪಟ್ಟಿದ್ದಾರೆ. ಚಿನ್ನಕ್ಕ ಶವ ಸಂಸ್ಕಾರಕ್ಕೆ ಸಂಬಂಧಿಗಳು ನಿನ್ನೆಯಿಂದ ಪರದಾಡುವಂತಾಗಿದೆ. ಗ್ರಾಮದ ಬಳಿ ಇರುವ ಸರ್ಕಾರಿ ಜಮೀನಿನಲ್ಲಿ ಸ್ಮಶಾನವಿದೆ. ಆದ್ರೆ ಸ್ಮಶಾನದ ಪಕ್ಕದ ತೋಟದ ಮಾಲೀಕರು ಅದು ತಮಗೆ ಸೇರಿದ್ದು ಎಂದು ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ್ದಾರೆ.

ನಿನ್ನೆಯಿಂದ ಮನೆ ಬಳಿಯೇ ಮೃತಳ ಶವ: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಮನವಿ ಮಾಡಿದ್ದರೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಅಂದಹಾಗೆ, ಇದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿನಿಧಿಸುವ ಜಿಲ್ಲೆ.

(chikkaballapur district administration appathy villagers in gauribidanur not able to perform last rites of a woman)

ನಾಲ್ಕು ವರ್ಷದಿಂದ‌ ರುದ್ರಭೂಮಿಯಲ್ಲಿಯೇ ವಾಸ; ಶವ ಸಂಸ್ಕಾರದಲ್ಲಿ ನಿರತ ಗಂಡನಿಗೆ ಹೆಗಲು ಕೊಟ್ಟು ನಿಂತ ಹೆಂಡತಿ

Published On - 9:19 am, Wed, 2 June 21

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು