AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ

chikkaballapur: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
TV9 Web
| Edited By: |

Updated on:Jun 02, 2021 | 9:25 AM

Share

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕೋಟಾಲದಿನ್ನೆ ಗ್ರಾಮದಲ್ಲಿ ಅನಾರೋಗ್ಯದಿಂದ ಗ್ರಾಮಸ್ಥೆ ಚಿನ್ನಕ್ಕ (52)ಎಂಬುವವರು ನಿನ್ನೆ ಮೃತಪಟ್ಟಿದ್ದಾರೆ. ಚಿನ್ನಕ್ಕ ಶವ ಸಂಸ್ಕಾರಕ್ಕೆ ಸಂಬಂಧಿಗಳು ನಿನ್ನೆಯಿಂದ ಪರದಾಡುವಂತಾಗಿದೆ. ಗ್ರಾಮದ ಬಳಿ ಇರುವ ಸರ್ಕಾರಿ ಜಮೀನಿನಲ್ಲಿ ಸ್ಮಶಾನವಿದೆ. ಆದ್ರೆ ಸ್ಮಶಾನದ ಪಕ್ಕದ ತೋಟದ ಮಾಲೀಕರು ಅದು ತಮಗೆ ಸೇರಿದ್ದು ಎಂದು ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ್ದಾರೆ.

ನಿನ್ನೆಯಿಂದ ಮನೆ ಬಳಿಯೇ ಮೃತಳ ಶವ: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಮನವಿ ಮಾಡಿದ್ದರೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಅಂದಹಾಗೆ, ಇದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿನಿಧಿಸುವ ಜಿಲ್ಲೆ.

(chikkaballapur district administration appathy villagers in gauribidanur not able to perform last rites of a woman)

ನಾಲ್ಕು ವರ್ಷದಿಂದ‌ ರುದ್ರಭೂಮಿಯಲ್ಲಿಯೇ ವಾಸ; ಶವ ಸಂಸ್ಕಾರದಲ್ಲಿ ನಿರತ ಗಂಡನಿಗೆ ಹೆಗಲು ಕೊಟ್ಟು ನಿಂತ ಹೆಂಡತಿ

Published On - 9:19 am, Wed, 2 June 21

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ