AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ

chikkaballapur: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
TV9 Web
| Updated By: ಸಾಧು ಶ್ರೀನಾಥ್​|

Updated on:Jun 02, 2021 | 9:25 AM

Share

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕೋಟಾಲದಿನ್ನೆ ಗ್ರಾಮದಲ್ಲಿ ಅನಾರೋಗ್ಯದಿಂದ ಗ್ರಾಮಸ್ಥೆ ಚಿನ್ನಕ್ಕ (52)ಎಂಬುವವರು ನಿನ್ನೆ ಮೃತಪಟ್ಟಿದ್ದಾರೆ. ಚಿನ್ನಕ್ಕ ಶವ ಸಂಸ್ಕಾರಕ್ಕೆ ಸಂಬಂಧಿಗಳು ನಿನ್ನೆಯಿಂದ ಪರದಾಡುವಂತಾಗಿದೆ. ಗ್ರಾಮದ ಬಳಿ ಇರುವ ಸರ್ಕಾರಿ ಜಮೀನಿನಲ್ಲಿ ಸ್ಮಶಾನವಿದೆ. ಆದ್ರೆ ಸ್ಮಶಾನದ ಪಕ್ಕದ ತೋಟದ ಮಾಲೀಕರು ಅದು ತಮಗೆ ಸೇರಿದ್ದು ಎಂದು ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ್ದಾರೆ.

ನಿನ್ನೆಯಿಂದ ಮನೆ ಬಳಿಯೇ ಮೃತಳ ಶವ: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಮನವಿ ಮಾಡಿದ್ದರೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಅಂದಹಾಗೆ, ಇದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿನಿಧಿಸುವ ಜಿಲ್ಲೆ.

(chikkaballapur district administration appathy villagers in gauribidanur not able to perform last rites of a woman)

ನಾಲ್ಕು ವರ್ಷದಿಂದ‌ ರುದ್ರಭೂಮಿಯಲ್ಲಿಯೇ ವಾಸ; ಶವ ಸಂಸ್ಕಾರದಲ್ಲಿ ನಿರತ ಗಂಡನಿಗೆ ಹೆಗಲು ಕೊಟ್ಟು ನಿಂತ ಹೆಂಡತಿ

Published On - 9:19 am, Wed, 2 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ