AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ

chikkaballapur: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
TV9 Web
| Edited By: |

Updated on:Jun 02, 2021 | 9:25 AM

Share

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕೋಟಾಲದಿನ್ನೆ ಗ್ರಾಮದಲ್ಲಿ ಅನಾರೋಗ್ಯದಿಂದ ಗ್ರಾಮಸ್ಥೆ ಚಿನ್ನಕ್ಕ (52)ಎಂಬುವವರು ನಿನ್ನೆ ಮೃತಪಟ್ಟಿದ್ದಾರೆ. ಚಿನ್ನಕ್ಕ ಶವ ಸಂಸ್ಕಾರಕ್ಕೆ ಸಂಬಂಧಿಗಳು ನಿನ್ನೆಯಿಂದ ಪರದಾಡುವಂತಾಗಿದೆ. ಗ್ರಾಮದ ಬಳಿ ಇರುವ ಸರ್ಕಾರಿ ಜಮೀನಿನಲ್ಲಿ ಸ್ಮಶಾನವಿದೆ. ಆದ್ರೆ ಸ್ಮಶಾನದ ಪಕ್ಕದ ತೋಟದ ಮಾಲೀಕರು ಅದು ತಮಗೆ ಸೇರಿದ್ದು ಎಂದು ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ್ದಾರೆ.

ನಿನ್ನೆಯಿಂದ ಮನೆ ಬಳಿಯೇ ಮೃತಳ ಶವ: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಮನವಿ ಮಾಡಿದ್ದರೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಅಂದಹಾಗೆ, ಇದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿನಿಧಿಸುವ ಜಿಲ್ಲೆ.

(chikkaballapur district administration appathy villagers in gauribidanur not able to perform last rites of a woman)

ನಾಲ್ಕು ವರ್ಷದಿಂದ‌ ರುದ್ರಭೂಮಿಯಲ್ಲಿಯೇ ವಾಸ; ಶವ ಸಂಸ್ಕಾರದಲ್ಲಿ ನಿರತ ಗಂಡನಿಗೆ ಹೆಗಲು ಕೊಟ್ಟು ನಿಂತ ಹೆಂಡತಿ

Published On - 9:19 am, Wed, 2 June 21

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು