AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ 5 ರೂಪಾಯಿ ನೋಟಿಗೆ 5 ಲಕ್ಷ ರೂಪಾಯಿ ಆಮಿಷ! ಮೋಸ ಹೋದ ಚಿಕ್ಕಬಳ್ಳಾಪುರದ ಮಹಿಳೆ

ಆಸ್ಮ ಎಸ್ ಗೆ 70058 48463 ಪೋನ್ ನಂಬರ್ ನಿಂದ ಕರೆ ಮಾಡಿದ ವಂಚಕನೊರ್ವ ಹಳೆಯ 5 ರೂಪಾಯಿ ನೊಟನ್ನು ಕಳುಹಿಸಿದರೆ ನಿಮಗೆ 5 ಲಕ್ಷ ರೂಗಳು ಬರುತ್ತೆ ಎಂದು ನಂಬಿಸಿದ್ದಾನೆ. ಅದನ್ನು ನಂಬಿದ ಮಹಿಳೆ ಹಳೆಯ 5 ರೂಪಾಯಿ ನೋಟ್ ಇದೆ ಅಂತ ತಿಳಿಸಿ ತನ್ನ ಬಳಿ ಇದ್ದ ಹಳೆ 5 ರೂಪಾಯಿ ನೋಟ್ ನೀಡಲು ಒಪ್ಪಿಕೊಂಡಿದ್ದಾಳೆ.

ಹಳೆಯ 5 ರೂಪಾಯಿ ನೋಟಿಗೆ 5 ಲಕ್ಷ ರೂಪಾಯಿ ಆಮಿಷ! ಮೋಸ ಹೋದ ಚಿಕ್ಕಬಳ್ಳಾಪುರದ ಮಹಿಳೆ
ಹಳೆಯ 5 ರೂಪಾಯಿ ನೋಟಿಗೆ 5 ಲಕ್ಷ ರೂಪಾಯಿ ಆಮಿಷ! ಮೋಸ
TV9 Web
| Edited By: |

Updated on:Oct 06, 2023 | 12:11 PM

Share

ಚಿಕ್ಕಬಳ್ಳಾಪುರ, ಅಕ್ಟೋಬರ್​ 6: ನಿಮ್ಮ ಬಳಿ ಹಳೆಯ 5 ರೂಪಾಯಿ ನೋಟ್ ಇದ್ದರೆ ಅದಕ್ಕೆ ಪರ್ಯಾಯವಾಗಿ 5 ಲಕ್ಷ ರೂಪಾಯಿ ನೋಟ್ ಗಳನ್ನು ಕೊಡ್ತಿವಿ ಅನ್ನೊ ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ನೋಡಿದ ಮಹಿಳೆಯೊರ್ವಳು ಸುಲಭವಾಗಿ 5 ರೂಪಾಯಿ ಬದಲು 5 ಲಕ್ಷ ರೂಪಾಯಿ ಪಡೆಯುವ ಆಶೆಯಿಂದ ಮನೆಯಲ್ಲಿದ್ದ 35,063/- ರೂಪಾಯಿಗಳನ್ನು ವಂಚಕರಿಗೆ (cheating) ನೀಡಿ ಸುಲಭವಾಗಿ ಮೋಸ ಹೋದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ (Chikkaballapur) ನಗರದ ವಾಪಸಂದ್ರ ಬಡಾವಣೆಯ ನಿವಾಸಿ ಶ್ರೀಮತಿ ಆಸ್ಮ ಎಸ್ ಮೋಸ ಹೋದ ಮಹಿಳೆ (woman).

ಆಸ್ಮ ಎಸ್ ಗೆ 70058 48463 ಪೋನ್ ನಂಬರ್ ನಿಂದ ಕರೆ ಮಾಡಿದ ವಂಚಕನೊರ್ವ ಹಳೆಯ 5 ರೂಪಾಯಿ ನೊಟನ್ನು ಕಳುಹಿಸಿದರೆ ನಿಮಗೆ 5 ಲಕ್ಷ ರೂಗಳು ಬರುತ್ತೆ ಎಂದು ನಂಬಿಸಿದ್ದಾನೆ. ಅದನ್ನು ನಂಬಿದ ಮಹಿಳೆ ಹಳೆಯ 5 ರೂಪಾಯಿ ನೋಟ್ ಇದೆ ಅಂತ ತಿಳಿಸಿ ತನ್ನ ಬಳಿ ಇದ್ದ ಹಳೆ 5 ರೂಪಾಯಿ ನೋಟ್ ನೀಡಲು ಒಪ್ಪಿಕೊಂಡಿದ್ದಾಳೆ.

ಇದನ್ನೂ ಓದಿ: ಕ್ರೂರ-ಅತಿ ದಾರುಣ: ಹತ್ತಾರು ಕೋತಿಗಳಿಗೆ ವಿಷವಿಕ್ಕಿ ಕೊಂದ ಮನುಷ್ಯರು! ಗ್ರಾನೈಟ್ ಬಿಸಿನೆಸ್​ ಕಾರಣವಾಯ್ತಾ?

ಆಗ ವಂಚನೆ ಆಟ ಶುರು ಮಾಡಿದ ವಂಚಕ 5 ಲಕ್ಷ ರೂಪಾಯಿ ನೀಡಲು ವಿವಿಧ ತೆರಿಗೆಗಳನ್ನು ಕಟ್ಟಬೇಕು ಅದಕ್ಕೆ 35,063/- ರೂಪಾಯಿ ನೀಡಬೇಕು ಅಂತ ಮಹಿಳೆಯಿಂದ ಹಣ ಪಡೆದು 5 ಲಕ್ಷ ರೂಪಾಯಿ ಹಣ ನೀಡದೆ ವಂಚನೆ ಮಾಡಿದ್ದಾನೆ. ಇದ್ರಿಂದ ಮೋಸ ಹೋದ ಮಹಿಳೆ ಚಿಕ್ಕಬಳ್ಳಾಪುರದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾಳೆ.

ಇದನ್ನೂ ಓದಿ: ಐದು ರೂಪಾಯಿ ನೋಟು ನಿಮ್ಮ ಬಳಿ ಇದ್ದರೆ ಲಕ್ಷಾಧಿಪತಿ ಆಗಬಹುದು, ಈ ನೋಟು ನಿಮ್ಮ ಬಳಿ ಇದ್ಯಾ ನೋಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:10 pm, Fri, 6 October 23

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ