AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಗಂಡ ಹೆಂಡತಿ ತಮ್ಮ ಪಾಡಿಗೆ ತಾವು ಇದ್ದರು. ಆದ್ರೆ, ಗೆಳತಿಯ ಪ್ರಿಯಕರನ ಒಂದು ಫೋನ್ ಕರೆ ಸಂಸಾರವನ್ನೇ ಛಿದ್ರ ಛಿದ್ರ ಮಾಡಿ ಹಾಕಿದೆ. ಹೌದು.. ಹೆಂಡ್ತಿ ತನ್ನ ಫ್ರೆಂಡ್​​ ಲವ್​​ನಲ್ಲಿ ಮಧ್ಯಸ್ಥಿಕೆ ವಹಿಸಿದ್ದು, ಇದೇ ವಿಚಾರಕ್ಕೆ ಗೆಳತಿಯ ಪ್ರಿಯಕರ ಕಾಲ್ ಮಾಡಿದ್ದಾನೆ. ಬಳಿಕ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಕೊನೆಗೆ ಸಾವಿನಲ್ಲಿ ಅಂತ್ಯವಾಗಿದೆ.

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
Varalakshmi
ದತ್ತಾತ್ರೇಯ ಪಾಟೀಲ್​
| Edited By: |

Updated on: Mar 09, 2026 | 3:02 PM

Share

ಚಿಕ್ಕಬಳ್ಳಾಪುರ, (ಮಾರ್ಚ್ 09): ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ (Husband And Wife) ಮಧ್ಯೆ ಗಲಾಟೆಯಾಗಿದ್ದು, ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದೆ. ಸ್ನೇಹಿತೆಯ ಪ್ರಿಯಕರ ವರಲಕ್ಷ್ಮಿ ಫೋನ್​ಗೆ ಕರೆ ಮಾಡಿದ್ದ. ಆದ್ರೆ, ಕರೆಯನ್ನು ವರಲಕ್ಷ್ಮಿ ಗಂಡ ಗಂಗರಾಜು ರಿಸಿವ್ ಮಾಡಿದ್ದ. ಬಳಿಕ ಗಂಗರಾಜು ಪ್ರೇಮಿಗಳ ಮದ್ಯೆ ಮದ್ಯಸ್ಥಿಕೆ ವಹಿಸಿಬೇಡ ಎಂದು ಹೆಂಡ್ತಿಗೆ ಬೈದು ಬುದ್ಧಿವಾದ ಹೇಳಿದ್ದಾನೆ. ಆದ್ರೆ, ಅದೇನಾಯ್ತೋ ಏನೋ ವರಲಕ್ಷ್ಮಿ ಶವವಾಗಿ ಪತ್ನಿಯಾಗಿದ್ದು, ಪತಿಯೇ ವರಲಕ್ಷ್ಮೀಯನ್ನು ನೇಣಿಗೆ ಹಾಕಿ ಕೊಂದಿದ್ದಾನೆಂದು ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತ ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ಕರೆ ಮಾಡಿದ್ದ. ಆತನ ಕರೆಯನ್ನು ವರಲಕ್ಷ್ಮಿ ಗಂಡ ಗಂಗರಾಜ್ ರಿಸೀವ್ ಮಾಡಿದ್ದ. ಬಳಿಕ ಗಂಗರಾಜ್, ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆ ವಹಿಸಿಬೇಡ ಎಂದು ವರಲಕ್ಷ್ಮೀಗೆ ಬೈದು ಬುದ್ಧಿವಾದ ಹೇಳಿದ್ದಾನೆ. ಈ ವಿಚಾರ ಗಲಾಟೆ ತಾರಕಕ್ಕೇರಿದೆ. ನಂತರ ವರಲಕ್ಷ್ಮೀ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗಂಗರಾಜನೇ ವರಲಕ್ಷ್ಮೀಯನ್ನು ನೇಣಿಗೆ ಹಾಕಿ ಸಾಯಿಸಿದ್ದಾನೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 3ನೇ ಮದ್ವೆ ಆಸೆಗೆ 2ನೇ ಗಂಡನಿಗೆ ಪರಲೋಕದ ದಾರಿ: ತನಿಖೆಯಲ್ಲಿ ಬಯಲಾಯ್ತು ಖತರ್ನಾಕ್ ಸ್ಟೋರಿ

ಇನ್ನು ಸಕಾಲಕ್ಕೆ ಮೃತಳ ಶವ ತೋರಿಸದ ಆರೋಪ ಮಾಡಿದ್ದು, ಪೆರೇಸಂದ್ರ ಪೊಲೀಸರು ಹಾಗೂ ಗುಡಿಬಂಡೆ ತಾಲೂಕು ಆಸ್ಪತ್ರೆ ವಿರುದ್ಧ ಮೃತಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್