AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur Utsav: ವೇದಿಕೆ ಮೇಲೆ ಸಚಿವ ಸುಧಾಕರ್​ರನ್ನು ಕೊಂಡಾಡಿದ ನಟ ದುನಿಯಾ ವಿಜಯ್!

ಕಲಾವಿದರನ್ನು ಆರಾಧಿಸುವ ಶಕ್ತಿ ಸಚಿವ ಡಾ.ಕೆ. ಸುಧಾಕರ್ ಅವರಿಗಿದೆ. ಇಂತಹ ನಾಯಕರನ್ನು ಪಡೆದ ಚಿಕ್ಕಬಳ್ಳಾಪುರದ ಜನತೆ ಧನ್ಯರು ಎಂದು ನಟ ದುನಿಯಾ ವಿಜಯ್ ಹೊಗಳಿ ಕೊಂಡಾಡಿದ್ದಾರೆ.

Chikkaballapur Utsav: ವೇದಿಕೆ ಮೇಲೆ ಸಚಿವ ಸುಧಾಕರ್​ರನ್ನು ಕೊಂಡಾಡಿದ ನಟ ದುನಿಯಾ ವಿಜಯ್!
ಸಚಿವ ಮುನಿರತ್ನ, ಸಚಿವ ಡಾ.ಕೆ. ಸುಧಾಕರ್, ನಟ ದುನಿಯಾ ವಿಜಯ್
TV9 Web
| Edited By: ಆಯೇಷಾ ಬಾನು|

Updated on: Jan 09, 2023 | 11:59 AM

Share

ಚಿಕ್ಕಬಳ್ಳಾಪುರ: ಮನರಂಜನೆಯನ್ನು ಹೊರತುಪಡಿಸಿ, ಕ್ಷೇತ್ರದ ಅಭಿವೃದ್ಧಿಯನ್ನು ಬಿಂಬಿಸುವ ಉತ್ಸವವೇ ಚಿಕ್ಕಬಳ್ಳಾಪುರ ಉತ್ಸವವಾಗಿದೆ(Chikkaballapur Utsav). ಕಲಾವಿದರನ್ನು ಆರಾಧಿಸುವ ಶಕ್ತಿ ಸಚಿವ ಡಾ.ಕೆ. ಸುಧಾಕರ್(Dr K Sudhakar) ಅವರಿಗಿದೆ. ಇಂತಹ ನಾಯಕರನ್ನು ಪಡೆದ ಚಿಕ್ಕಬಳ್ಳಾಪುರದ ಜನತೆ ಧನ್ಯರು ಎಂದು ಖ್ಯಾತ ನಟ ದುನಿಯಾ ವಿಜಯ್(Duniya Vijay) ಹೊಗಳಿ ಕೊಂಡಾಡಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಆಯೋಜಿಸಿದ್ದ ಚಿಕ್ಕಬಳ್ಳಾಪುರ ಉತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ರು. ಇದೇ ವೇದಿಕೆಯಲ್ಲಿ ಭಾಗವಹಿಸಿದ್ದ ಖ್ಯಾತ ಚಲನಚಿತ್ರ ನಿರ್ದೇಶಕ ಆರ್. ಚಂದ್ರು ಮಾತನಾಡಿ, ಇಂತಹ ಉತ್ಸವ ವಾರಗಳ ಕಾಲ ಮಾಡಲು ಮಹಾರಾಜರಿಂದ ಮಾತ್ರ ಸಾಧ್ಯ. ಆದರೆ ಚಿಕ್ಕಬಳ್ಳಾಪುರದ ಮಹಾರಾಜರಾಗಿರುವ ಡಾ.ಕೆ. ಸುಧಾಕರ್ ಅವರು ಒಂದು ವಾರದ ಉತ್ಸವ ಆಯೋಜಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಯನ್ನು ಪ್ರಚುರಪಡಿಸುವ ಕೆಲಸ ಮಾಡಿರುವುದು ಅಭಿನಂದನೀಯ. ಇಂತಹ ನಾಯಕರು ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಹಾರೈಸಿದರು.

ಇದನ್ನೂ ಓದಿ: ಡಾ. ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಯ 3ನೇ ಭಾರತ ರತ್ನ; ದೇಶಕ್ಕೆ ಮೋದಿ, ರಾಜ್ಯಕ್ಕೆ ಸುಧಾಕರ್ -ಸಚಿವ ಮುನಿರತ್ನ ಬಣ್ಣನೆ

ಚಿಕ್ಕಬಳ್ಳಾಪುರ ಉತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಕಿರುತೆರೆ ನಿರ್ದೇಶಕ ಸಿಹಿಕಹಿ ಚಂದ್ರು, ಒಗ್ಗರಣೆ ಖ್ಯಾತಿಯ ಮುರಳಿ, ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ನಾಗೇಶ್, ಜಿಪಂ ಸಿಇಒ ಶಿವಶಂಕರ್ ಸೇರಿದಂತೆ ಸ್ಥಳಿಯ ಮುಖಂಡರು ಭಾಗವಹಿಸಿದ್ದರು.

ವರದಿ: ಭೀಮಪ್ಪ ಪಾಟೀಲ, ಟಿವಿ9 ಚಿಕ್ಕಬಳ್ಳಾಪುರ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!