AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ

ಚಿಕ್ಕಬಳ್ಳಾಫುರದ ಮುರಗಮಲ್ಲ ಗ್ರಾಮದ ಅಮ್ಮಜಾನ್ ಬಾವಜಾನ್ ದರ್ಗಾದಲ್ಲಿ ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ ಮಾಡಿದ ಘಟನೆ ನಡೆದಿದೆ. ಇದರ ದೃಶ್ಯಾವಳಿ ದರ್ಗಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದರ್ಗಾ ಒಳಗೆ ಹೋಗುತ್ತಿದ್ದಾಗ ಅಪಹರಣ ಮಾಡಲಾಗಿದೆ.

ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ
ಕಿಡ್ನಾಪ್ ಆದ ಮಗು ಜಾವೀದ್ (ಎಡ ಚಿತ್ರ) ಮತ್ತು ಕಿಡ್ನಾಪ್ ಮಾಡುತ್ತಿರುವ ದೃಶ್ಯ (ಬಲ ಚಿತ್ರ)
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: Rakesh Nayak Manchi|

Updated on: Nov 06, 2023 | 9:06 PM

Share

ಚಿಕ್ಕಬಳ್ಳಾಫುರ, ನ.6: ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ (Kidnap) ಮಾಡಿದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿ ನಡೆದಿದೆ. ಅಜ್ಜಿ ತಾತ ತಾಯಿಯ ಜೊತೆ ಅಮ್ಮಜಾನ್ ಬಾವಜಾನ್ ದರ್ಗಾಕ್ಕೆ ಆಗಮಿಸಿದ್ದ ವೇಳೆ ಕಿಡ್ನಾಪ್ ಮಾಡಲಾಗಿದೆ.

ನವೆಂಬರ್ 5 ರಂದು ಬೆಂಗಳೂರು ಮೂಲದ ಜಬೀವುಲ್ಲಾ ಹಾಗೂ ಸುಮೈಯಾ ದಂಪತಿಯ ಮಗು ಜಾವೀದ್ ತನ್ನ ಅಜ್ಜ, ಅಜ್ಜಿ ಮತ್ತು ತಾಯಿಯೊಂದಿಗೆ ಮುರುಗಮಲ್ಲ ದರ್ಗಾಕ್ಕೆ ಆಗಮಿಸಿದ್ದಾನೆ. ಮಧ್ಯಾಹ್ನ 3.22 ರ ಸಮಯದಲ್ಲಿ ದರ್ಗಾ ಒಳಗೆ ಹೋಗುತ್ತಿದ್ದಾಗ ಜನಸಂದಣಿ ನಡುವೆ ಮಗುವನ್ನು ಅಪಹರಣ ಮಾಡಲಾಗಿದೆ.

ಇದನ್ನೂ ಓದಿ: ರಾಂಚಿ: ಧೋನಿ ಹಣ ಹಂಚುತ್ತಿದ್ದಾರೆ ಎಂದು ನಂಬಿಸಿ ಕರೆದೊಯ್ದು, ತಾಯಿಯ ಪ್ರಜ್ಞೆ ತಪ್ಪಿಸಿ ಮಗುವಿನ ಅಪಹರಣ

ಮಗನನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಪೋಷಕರು, ಮಗು ಪತ್ತೆ ಮಾಡಿಕೊಡುವಂತೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಅಲ್ಲದೆ, ನಿನ್ನೆ ಮಧ್ಯಾಹ್ನ ಕಿಡ್ನಾಪ್ ಆಗಿದ್ದರೂ ಇದುವರೆಗೂ ಮಗುವಿನ ಸುಳಿವು ಇಲ್ಲ ಎಂದು ಮಗುವಿನ ತಾಯಿ ಕಣ್ಣೀರು ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!