Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ

ಚಿಕ್ಕಬಳ್ಳಾಫುರದ ಮುರಗಮಲ್ಲ ಗ್ರಾಮದ ಅಮ್ಮಜಾನ್ ಬಾವಜಾನ್ ದರ್ಗಾದಲ್ಲಿ ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ ಮಾಡಿದ ಘಟನೆ ನಡೆದಿದೆ. ಇದರ ದೃಶ್ಯಾವಳಿ ದರ್ಗಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದರ್ಗಾ ಒಳಗೆ ಹೋಗುತ್ತಿದ್ದಾಗ ಅಪಹರಣ ಮಾಡಲಾಗಿದೆ.

ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ
ಕಿಡ್ನಾಪ್ ಆದ ಮಗು ಜಾವೀದ್ (ಎಡ ಚಿತ್ರ) ಮತ್ತು ಕಿಡ್ನಾಪ್ ಮಾಡುತ್ತಿರುವ ದೃಶ್ಯ (ಬಲ ಚಿತ್ರ)
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Rakesh Nayak Manchi

Updated on: Nov 06, 2023 | 9:06 PM

ಚಿಕ್ಕಬಳ್ಳಾಫುರ, ನ.6: ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ (Kidnap) ಮಾಡಿದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿ ನಡೆದಿದೆ. ಅಜ್ಜಿ ತಾತ ತಾಯಿಯ ಜೊತೆ ಅಮ್ಮಜಾನ್ ಬಾವಜಾನ್ ದರ್ಗಾಕ್ಕೆ ಆಗಮಿಸಿದ್ದ ವೇಳೆ ಕಿಡ್ನಾಪ್ ಮಾಡಲಾಗಿದೆ.

ನವೆಂಬರ್ 5 ರಂದು ಬೆಂಗಳೂರು ಮೂಲದ ಜಬೀವುಲ್ಲಾ ಹಾಗೂ ಸುಮೈಯಾ ದಂಪತಿಯ ಮಗು ಜಾವೀದ್ ತನ್ನ ಅಜ್ಜ, ಅಜ್ಜಿ ಮತ್ತು ತಾಯಿಯೊಂದಿಗೆ ಮುರುಗಮಲ್ಲ ದರ್ಗಾಕ್ಕೆ ಆಗಮಿಸಿದ್ದಾನೆ. ಮಧ್ಯಾಹ್ನ 3.22 ರ ಸಮಯದಲ್ಲಿ ದರ್ಗಾ ಒಳಗೆ ಹೋಗುತ್ತಿದ್ದಾಗ ಜನಸಂದಣಿ ನಡುವೆ ಮಗುವನ್ನು ಅಪಹರಣ ಮಾಡಲಾಗಿದೆ.

ಇದನ್ನೂ ಓದಿ: ರಾಂಚಿ: ಧೋನಿ ಹಣ ಹಂಚುತ್ತಿದ್ದಾರೆ ಎಂದು ನಂಬಿಸಿ ಕರೆದೊಯ್ದು, ತಾಯಿಯ ಪ್ರಜ್ಞೆ ತಪ್ಪಿಸಿ ಮಗುವಿನ ಅಪಹರಣ

ಮಗನನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಪೋಷಕರು, ಮಗು ಪತ್ತೆ ಮಾಡಿಕೊಡುವಂತೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಅಲ್ಲದೆ, ನಿನ್ನೆ ಮಧ್ಯಾಹ್ನ ಕಿಡ್ನಾಪ್ ಆಗಿದ್ದರೂ ಇದುವರೆಗೂ ಮಗುವಿನ ಸುಳಿವು ಇಲ್ಲ ಎಂದು ಮಗುವಿನ ತಾಯಿ ಕಣ್ಣೀರು ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ