AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ

ಚಿಕ್ಕಬಳ್ಳಾಫುರದ ಮುರಗಮಲ್ಲ ಗ್ರಾಮದ ಅಮ್ಮಜಾನ್ ಬಾವಜಾನ್ ದರ್ಗಾದಲ್ಲಿ ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ ಮಾಡಿದ ಘಟನೆ ನಡೆದಿದೆ. ಇದರ ದೃಶ್ಯಾವಳಿ ದರ್ಗಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದರ್ಗಾ ಒಳಗೆ ಹೋಗುತ್ತಿದ್ದಾಗ ಅಪಹರಣ ಮಾಡಲಾಗಿದೆ.

ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ
ಕಿಡ್ನಾಪ್ ಆದ ಮಗು ಜಾವೀದ್ (ಎಡ ಚಿತ್ರ) ಮತ್ತು ಕಿಡ್ನಾಪ್ ಮಾಡುತ್ತಿರುವ ದೃಶ್ಯ (ಬಲ ಚಿತ್ರ)
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 06, 2023 | 9:06 PM

Share

ಚಿಕ್ಕಬಳ್ಳಾಫುರ, ನ.6: ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ (Kidnap) ಮಾಡಿದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿ ನಡೆದಿದೆ. ಅಜ್ಜಿ ತಾತ ತಾಯಿಯ ಜೊತೆ ಅಮ್ಮಜಾನ್ ಬಾವಜಾನ್ ದರ್ಗಾಕ್ಕೆ ಆಗಮಿಸಿದ್ದ ವೇಳೆ ಕಿಡ್ನಾಪ್ ಮಾಡಲಾಗಿದೆ.

ನವೆಂಬರ್ 5 ರಂದು ಬೆಂಗಳೂರು ಮೂಲದ ಜಬೀವುಲ್ಲಾ ಹಾಗೂ ಸುಮೈಯಾ ದಂಪತಿಯ ಮಗು ಜಾವೀದ್ ತನ್ನ ಅಜ್ಜ, ಅಜ್ಜಿ ಮತ್ತು ತಾಯಿಯೊಂದಿಗೆ ಮುರುಗಮಲ್ಲ ದರ್ಗಾಕ್ಕೆ ಆಗಮಿಸಿದ್ದಾನೆ. ಮಧ್ಯಾಹ್ನ 3.22 ರ ಸಮಯದಲ್ಲಿ ದರ್ಗಾ ಒಳಗೆ ಹೋಗುತ್ತಿದ್ದಾಗ ಜನಸಂದಣಿ ನಡುವೆ ಮಗುವನ್ನು ಅಪಹರಣ ಮಾಡಲಾಗಿದೆ.

ಇದನ್ನೂ ಓದಿ: ರಾಂಚಿ: ಧೋನಿ ಹಣ ಹಂಚುತ್ತಿದ್ದಾರೆ ಎಂದು ನಂಬಿಸಿ ಕರೆದೊಯ್ದು, ತಾಯಿಯ ಪ್ರಜ್ಞೆ ತಪ್ಪಿಸಿ ಮಗುವಿನ ಅಪಹರಣ

ಮಗನನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಪೋಷಕರು, ಮಗು ಪತ್ತೆ ಮಾಡಿಕೊಡುವಂತೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಅಲ್ಲದೆ, ನಿನ್ನೆ ಮಧ್ಯಾಹ್ನ ಕಿಡ್ನಾಪ್ ಆಗಿದ್ದರೂ ಇದುವರೆಗೂ ಮಗುವಿನ ಸುಳಿವು ಇಲ್ಲ ಎಂದು ಮಗುವಿನ ತಾಯಿ ಕಣ್ಣೀರು ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್