AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada Digital Impact: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಬಾಗೇಪಲ್ಲಿ ಪೊಲೀಸರ ಶಾಮೀಲು: ಸಾಲು ಸಾಲು ಮೂವರು ಪೊಲೀಸರು ಅಮಾನತು

ಇದು ಟಿವಿ9 ಕನ್ನಡ ಡಿಜಿಟಲ್‌ ವರದಿ ಫಲಶೃತಿ. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​​ಗಳು ಮತ್ತು ಒಬ್ಬ ಪೊಲೀಸ್​​ ಇನ್ಸ್​​ಪೆಕ್ಟರ್ ಅನ್ನು ಸೇವೆಯಿಂದ ಅಮಾನತು ಮಾಡಿ, ಮನೆಗೆ ಕಳಿಸಲಾಗಿದೆ.

TV9 Kannada Digital Impact: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಬಾಗೇಪಲ್ಲಿ ಪೊಲೀಸರ ಶಾಮೀಲು: ಸಾಲು ಸಾಲು ಮೂವರು ಪೊಲೀಸರು ಅಮಾನತು
ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲು, ಅಮಾನತು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on:Aug 12, 2023 | 5:22 PM

Share

ಚಿಕ್ಕಬಳ್ಳಾಪುರ, ಆಗಸ್ಟ್​ 12: ಇದು ಟಿವಿ9 ಕನ್ನಡ ಡಿಜಿಟಲ್‌ ವರದಿ ಫಲಶೃತಿ. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​​ಗಳು ಮತ್ತು ಒಬ್ಬ ಪೊಲೀಸ್​​ ಇನ್ಸ್​​ಪೆಕ್ಟರ್ ಅನ್ನು ಸೇವೆಯಿಂದ ಅಮಾನತು ಮಾಡಿ, ಮನೆಗೆ ಕಳಿಸಲಾಗಿದೆ. ಬಾಗೇಪಲ್ಲಿ ಠಾಣೆಯ (Bagepalli police) ಗುಪ್ತವಾರ್ತೆ ಕಾನ್​ಸ್ಟೇಬಲ್​​ ನರಸಿಂಹಮೂರ್ತಿ, ಕಾನ್​ಸ್ಟೇಬಲ್​​ ಅಶೋಕ್ ಅವರನ್ನು ಅಮಾನತು ಮಾಡಿ (suspend) ಚಿಕ್ಕಬಳ್ಳಾಪುರ ಪೊಲೀಸ್ (Chikkaballapur police)​ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ ಇಂದು ಶನಿವಾರ ಆದೇಶ ಹೊರಡಿಸಿದ್ದಾರೆ.

ಇನ್ನು ಪೊಲೀಸ್ ಇನ್ಸ್​​ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇ ಗೌಡ (B R Ravikanthe Gowda) ಆದೇಶ ಹೊರಡಿಸಿದ್ದಾರೆ. ರವಿಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಚೇಳೂರು ಪೊಲೀಸ್ ಠಾಣೆಗಳ ಇನ್ಸ್​​ಪೆಕ್ಟರ್ ಆಗಿದ್ದರು. ಪ್ರಕರಣದಲ್ಲಿ ಪೊಲೀಸರ ಶಾಮೀಲು ಹಾಗೂ ಕರ್ತವ್ಯ ಲೋಪದ ಬಗ್ಗೆ ಟಿವಿ9 ಡಿಜಿಟಲ್ ಮೂರು ಸವಿಸ್ತಾರ, ಸಾಕ್ಷ್ಯ ಸಹಿತ ವರದಿಗಳನ್ನು ಪ್ರಕಟಿಸಿತ್ತು.

ಇದನ್ನೂ ಓದಿ: TV9 Digital ಫಲಶೃತಿ: ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣ- ಕೊನೆಗೂ FIR ದಾಖಲು, ವಿವರ ಇಲ್ಲಿದೆ

ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಬಿಡುಗಡೆ ಮಾಡಿದ್ದ ಬಾಗೇಪಲ್ಲಿ ಪೊಲೀಸರ ವಿರುದ್ಧ ಲಂಚಾವತಾರ ಕೇಳಿಬಂದಿತ್ತು. 5 ದಿನ ಕಳೆದರೂ ಪೊಲೀಸರು ಪ್ರಕರಣ ದಾಖಲಿಸದೇ ಮುಚ್ಚಿ ಹಾಕಲು ಯತ್ನಿಸಿದ್ದರು. ಸಾಕ್ಷ್ಯಾಧಾರಗಳ ಸಮೇತ TV9 Digital ಈ ಬಗ್ಗೆ ಆಗಸ್ಟ್ 8 ಹಾಗೂ 9 ರಂದು ವಿಸ್ತೃತವಾಗಿ ವರದಿ ಮಾಡಿತ್ತು.

ಚಿಕ್ಕಬಳ್ಳಾಪುರ ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 5:09 pm, Sat, 12 August 23

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ