AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬರ್ತ್​​ ಡೇ ಪಾರ್ಟಿ, ಜಕ್ಕಲಮಡಗು ಹಿನ್ನೀರಿನಲ್ಲಿ ಶವವಾದ ಬೆಂಗಳೂರಿನ ಅಕ್ಸೆಂಚರ್ ಟೆಕ್ಕಿ

ಬೆಂಗಳೂರು ನಗರದ ಸುಂಕದಕಟ್ಟೆಯ ಯುವಕ ಬರ್ತ್​​ ಡೇ ಪಾರ್ಟಿ ಆಗಮಿಸಿ ಜಕ್ಕಲಮಡಗು ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದ್ದು, ಅಕ್ಸೆಂಚರ್ ಕಂಪನಿಯ ಸಾಫ್ಟ್​​ವೇರ್​ ರೋಹಿತ್ (24) ಮೃತಪಟ್ಟ ಯುವಕ.

ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬರ್ತ್​​ ಡೇ ಪಾರ್ಟಿ, ಜಕ್ಕಲಮಡಗು ಹಿನ್ನೀರಿನಲ್ಲಿ ಶವವಾದ ಬೆಂಗಳೂರಿನ ಅಕ್ಸೆಂಚರ್ ಟೆಕ್ಕಿ
ಬರ್ತ್​​ ಡೇ ಪಾರ್ಟಿಗೆ ಬಂದು ಜಕ್ಕಲಮಡಗು ಹಿನ್ನೀರಿನಲ್ಲಿ ಶವವಾದ ಬೆಂಗಳೂರಿನ ಅಕ್ಸೆಂಚರ್ ಟೆಕ್ಕಿ ರೋಹಿತ್
TV9 Web
| Edited By: |

Updated on:Sep 25, 2021 | 12:02 PM

Share

ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ಸುಂಕದಕಟ್ಟೆಯ ಯುವಕ ಬರ್ತ್​​ ಡೇ ಪಾರ್ಟಿ ಆಗಮಿಸಿ ಜಕ್ಕಲಮಡಗು ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದ್ದು, ಅಕ್ಸೆಂಚರ್ ಕಂಪನಿಯ ಸಾಫ್ಟ್​​ವೇರ್ ಎಂಜಿನಿಯರ್​ ರೋಹಿತ್ (24) ಮೃತಪಟ್ಟ ಯುವಕ.

ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಅಕ್ಸೆಂಚರ್ ಸಾಫ್ಟ್​​ವೇರ್​ ಎಂಜಿನಿಯರ್ ರೋಹಿತ್ 5 ಮಂದಿ ಸ್ನೇಹಿತರೊಂದಿಗೆ ಬರ್ತ್​​ ಡೇ ಪಾರ್ಟಿ ಆಚರಣೆಗೆ ಬಂದಿದ್ದರು. ಆತನ ಸ್ನೇಹಿತರು ಹಿನ್ನೀರಿನಲ್ಲಿರುವ ಮರವನ್ನು ಹತ್ತಿ ಸೆಲ್ಫಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ರೋಹಿತನ ಸ್ನೇಹಿತರು ಈಜು ಬಾರದಿದ್ದರೂ ನೀರಿಗೆ ಇಳಿದಿದ್ದರು. ಕುಡಿದ ಅಮಲಿನಲ್ಲಿ ಮರದ ಮೇಲೆ ಹುಚ್ಚಾಟ ನಡೆಸಿದ್ದಾರೆ ಎನ್ನಲಾಗಿದೆ. ಆ ವೇಳೆ ರೋಹಿತ್ ಸಹ ಸೆಲ್ಫಿ ಕ್ರೇಚ್ ನಲ್ಲಿ ಹುಚ್ಚಾಟ ಆಡಲು ಶವವಾಗಿದ್ದಾನೆ ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರದ ಸ್ನೇಹಿತನ ಬರ್ತ್​​ ಡೇ ಪಾರ್ಟಿಗೆ ಬಂದಿದ್ದರು: ಚಿಕ್ಕಬಳ್ಳಾಪುರದಲ್ಲಿರುವ ಸ್ನೇಹಿತ ಸಂತೋಷನ ಬರ್ತ್​​ ಡೇ ಪಾರ್ಟಿಗೆ ಬೆಂಗಳೂರಿಂದ ರೋಹಿತ್​ ಗ್ಯಾಂಗ್​ ಬಂದಿದ್ದರು. ಸ್ಥಳದಲ್ಲಿ ಮೃತನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಜೊತೆಗಿದ್ದ ಸ್ನೇಹಿತರ ವಿರುದ್ಧವೂ ಪೋಷಕರು ಆಕ್ರೋಶಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ, ರೋಹಿತನ ಶವವನ್ನು ನೀರಿಂದ ಹೊರಗೆ ತೆಗೆದಿದ್ದಾರೆ. ಮೃತನ ತಂದೆ ವೆಂಕಟೇಶ ನೀಡಿದ ದೂರಿನ‌ ಮೇರೆಗೆ ನಂದಿ ಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಾರಾಂತ್ಯ ಅಪಘಾತ: ಬೈಕ್​​ ಸವಾರ ಬೆಂಗಳೂರಿನ ಯುವ ಟೆಕ್ಕಿ ಸ್ಥಳದಲ್ಲೇ ಸಾವು

ಇದನ್ನೂ ಓದಿ: ಸೆಲ್ಫಿ ಕ್ಲಿಕ್ಕಿಸಲು ಜಲಪಾತದ ತುದಿಗೆ ಹೋದ ಭಾರತೀಯ ಟೆಕ್ಕಿ ಕಾಲುಜಾರಿ ಸಾವು (bangalore accenture techie rohit died in jakkalamadagu backwaters in chikkaballapur)

Published On - 11:40 am, Sat, 25 September 21

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ