AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

On duty romance: ಬಿಲ್ ಕಲೆಕ್ಟರ್​- ಕಂಪ್ಯೂಟರ್​ ಆಪರೇಟರ್​​ ತಮ್ಮ ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ ಆಡ್ತಿದ್ದವು, ಮೇಲಾಧಿಕಾರಿ ಇಬ್ಬರನ್ನೂ ಮನೆಗೆ ಕಳಿಸಿದರು!

ಡ್ಯೂಟಿ ವೇಳೆ ಕಾಮಕೇಳಿ ಆಡ್ತಿದ್ದ ಸಹೋದ್ಯೋಗಿಗಳ ವರ್ತನೆಯಿಂದ ಬೇಸತ್ತ ಮತ್ತೊರ್ವ ಸಿಬ್ಬಂದಿಯು ಆ ಸರ್ಕಾರಿ ಜೋಡಿಯ ಕಾಮಪುರಾಣವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ, ಕಿಲಾಡಿ ಪ್ರೇಮಿಗಳ ಬಣ್ಣ ಬಯಲು ಮಾಡಿದ್ದಾನೆ.

On duty romance: ಬಿಲ್ ಕಲೆಕ್ಟರ್​- ಕಂಪ್ಯೂಟರ್​ ಆಪರೇಟರ್​​ ತಮ್ಮ ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ ಆಡ್ತಿದ್ದವು, ಮೇಲಾಧಿಕಾರಿ ಇಬ್ಬರನ್ನೂ ಮನೆಗೆ ಕಳಿಸಿದರು!
ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jun 06, 2023 | 10:50 AM

Share

ಚಿಕ್ಕಬಳ್ಳಾಪುರ: ಅದು ಸರ್ಕಾರಿ ಕಚೇರಿ. ಕೆಲಸ ಕಾರ್ಯಗಳಿಗೆ ಯಾವಾಗಲೂ ಸಾರ್ವಜನಿಕರು ಬಂದು ಹೊಗುತ್ತಾರೆ. ಕಚೇರಿಗೆ ಬರುವ ಸಾರ್ವಜನಿಕರ ಕೆಲಸ ಮಾಡಬೇಕಾದ ಕಚೇರಿಯ ಮಹಿಳಾ ಸಿಬ್ಬಂದಿ ಹಾಗೂ ಪುರುಷ ಸಿಬ್ಬಂದಿ, ಹಾಡಹಗಲೇ… ಕಚೇರಿಯ ಕೊಠಡಿ ಮುಚ್ಚಿಕೊಂಡು ರಾಸಲೀಲೆ ಮಾಡ್ತಿದ್ರು. ಇದ್ರಿಂದ ಬೇಸತ್ತ ಮತ್ತೊರ್ವ ಸಿಬ್ಬಂದಿಯು ಸಹೋದ್ಯೋಗಿಗಳ ರಾಸಲೀಲೆಯನ್ನು ಚಿತ್ರೀಕರಣ ಮಾಡುವುದರ ಮೂಲಕ ಸಿಬ್ಬಂದಿಯ ಕಾಮಪುರಾಣ ಬಯಲು ಮಾಡಿದ್ದಾನೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ ಈ ವರದಿ ನೋಡಿ!! ಈ ಸರ್ಕಾರಿ ಜೋಡಿ ಸರ್ಕಾರಿ ಕಚೇರಿಯ ಟೇಬಲ್ ಗಳ ಮೇಲೆ ಇರುವ ಕಡತಗಳ ಮೇಲೆಯೇ ಕಾಮಕೇಳಿ ಆಡ್ತಿವೆ. ಸ್ಥಳ ಬಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ (Sidlaghatta) ತಾಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ. ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ (thummanahalli grama panchayat) ಬಿಲ್ ಕಲೆಕ್ಟರ್ ಆಗಿರುವ (Bill collector) ಟಿವಿ ಅಶ್ವತ್ಥನಾರಾಯಣ, ತನ್ನ ಕೊಠಡಿಯಲ್ಲೆ ಇರುವ ಮಹಿಳಾ ಕಂಪ್ಯೂಟರ್ ಆಪರೇಟರ್ (computer operator) ಶ್ರೀಮತಿ ಪದ್ಮಾವತಿ (ಹೆಸರು ಬದಲಿಸಲಾಗಿದೆ) ಜೊತೆ ಕರ್ತವ್ಯ ಅವಧಿಯಲ್ಲಿ ಕಾಮಕೇಳಿ ಆಟ (On duty romance) ಆಡ್ತಿದ್ದನಂತೆ. ಇದ್ರಿಂದ ಬೇಸತ್ತ ಮತ್ತೊರ್ವ ಸಿಬ್ಬಂದಿಯು ತನ್ನ ಸಹೋದ್ಯೋಗಿಗಳ ಕಾಮಪುರಾಣವನ್ನು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿ, ಕಿಲಾಡಿ ಪ್ರೇಮಿಗಳ ಬಣ್ಣ ಬಯಲು ಮಾಡಿದ್ದಾನೆ.

ಇನ್ನು ಬಿಲ್ ಕಲೆಕ್ಟರ್ ಆಗಿರುವ ಟಿವಿ ಅಶ್ವತ್ಥನಾರಾಯಣ ಹಾಗೂ ಕಂಪ್ಯೂಟರ್ ಆಪರೇಟರ್ ಶ್ರೀಮತಿ ಪದ್ಮಾವತಿ ಕಾಮಪುರಾಣದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದ್ದಂತೆ ಎಚ್ಚೆತ್ತ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಅಧಿಕಾರಿಗಳು, ಇಬ್ಬರೂ ವಿವಾಹಿತರ ರಾಸಲೀಲೆ ಕರ್ತವ್ಯಕ್ಕೆ ತಿಲಾಂಜಲಿ ಇಟ್ಟಿದ್ದು, ಇಬ್ಬರನ್ನೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಜನ ಸೇವೆಯೇ ಜನಾರ್ದನ ಸೇವೆ ಅಂತ ಸರ್ಕಾರಿ ಕರ್ತವ್ಯಕ್ಕೆ ನೇಮಕವಾಗಿರುವ ಇಬ್ಬರು ಸಿಬ್ಬಂದಿಗಳ ಕಾಮಪುರಾಣ, ಕಚೇರಿ ಅವಧಿಯಲ್ಲಿ ಕೇಳಿ ಬರ್ತಿದ್ದ ಕಾರಣ ತಕ್ಷಣ ಇಬ್ಬರನ್ನು ಅಮಾನತು ಮಾಡಿದ್ದು, ಸದ್ಯಕ್ಕೆ ಜೋಡಿ ಸರ್ಕಾರಿ ಕಚೇರಿಯಿಂದ ದೂರವಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ