AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

On duty romance: ಬಿಲ್ ಕಲೆಕ್ಟರ್​- ಕಂಪ್ಯೂಟರ್​ ಆಪರೇಟರ್​​ ತಮ್ಮ ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ ಆಡ್ತಿದ್ದವು, ಮೇಲಾಧಿಕಾರಿ ಇಬ್ಬರನ್ನೂ ಮನೆಗೆ ಕಳಿಸಿದರು!

ಡ್ಯೂಟಿ ವೇಳೆ ಕಾಮಕೇಳಿ ಆಡ್ತಿದ್ದ ಸಹೋದ್ಯೋಗಿಗಳ ವರ್ತನೆಯಿಂದ ಬೇಸತ್ತ ಮತ್ತೊರ್ವ ಸಿಬ್ಬಂದಿಯು ಆ ಸರ್ಕಾರಿ ಜೋಡಿಯ ಕಾಮಪುರಾಣವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ, ಕಿಲಾಡಿ ಪ್ರೇಮಿಗಳ ಬಣ್ಣ ಬಯಲು ಮಾಡಿದ್ದಾನೆ.

On duty romance: ಬಿಲ್ ಕಲೆಕ್ಟರ್​- ಕಂಪ್ಯೂಟರ್​ ಆಪರೇಟರ್​​ ತಮ್ಮ ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ ಆಡ್ತಿದ್ದವು, ಮೇಲಾಧಿಕಾರಿ ಇಬ್ಬರನ್ನೂ ಮನೆಗೆ ಕಳಿಸಿದರು!
ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on: Jun 06, 2023 | 10:50 AM

Share

ಚಿಕ್ಕಬಳ್ಳಾಪುರ: ಅದು ಸರ್ಕಾರಿ ಕಚೇರಿ. ಕೆಲಸ ಕಾರ್ಯಗಳಿಗೆ ಯಾವಾಗಲೂ ಸಾರ್ವಜನಿಕರು ಬಂದು ಹೊಗುತ್ತಾರೆ. ಕಚೇರಿಗೆ ಬರುವ ಸಾರ್ವಜನಿಕರ ಕೆಲಸ ಮಾಡಬೇಕಾದ ಕಚೇರಿಯ ಮಹಿಳಾ ಸಿಬ್ಬಂದಿ ಹಾಗೂ ಪುರುಷ ಸಿಬ್ಬಂದಿ, ಹಾಡಹಗಲೇ… ಕಚೇರಿಯ ಕೊಠಡಿ ಮುಚ್ಚಿಕೊಂಡು ರಾಸಲೀಲೆ ಮಾಡ್ತಿದ್ರು. ಇದ್ರಿಂದ ಬೇಸತ್ತ ಮತ್ತೊರ್ವ ಸಿಬ್ಬಂದಿಯು ಸಹೋದ್ಯೋಗಿಗಳ ರಾಸಲೀಲೆಯನ್ನು ಚಿತ್ರೀಕರಣ ಮಾಡುವುದರ ಮೂಲಕ ಸಿಬ್ಬಂದಿಯ ಕಾಮಪುರಾಣ ಬಯಲು ಮಾಡಿದ್ದಾನೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ ಈ ವರದಿ ನೋಡಿ!! ಈ ಸರ್ಕಾರಿ ಜೋಡಿ ಸರ್ಕಾರಿ ಕಚೇರಿಯ ಟೇಬಲ್ ಗಳ ಮೇಲೆ ಇರುವ ಕಡತಗಳ ಮೇಲೆಯೇ ಕಾಮಕೇಳಿ ಆಡ್ತಿವೆ. ಸ್ಥಳ ಬಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ (Sidlaghatta) ತಾಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ. ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ (thummanahalli grama panchayat) ಬಿಲ್ ಕಲೆಕ್ಟರ್ ಆಗಿರುವ (Bill collector) ಟಿವಿ ಅಶ್ವತ್ಥನಾರಾಯಣ, ತನ್ನ ಕೊಠಡಿಯಲ್ಲೆ ಇರುವ ಮಹಿಳಾ ಕಂಪ್ಯೂಟರ್ ಆಪರೇಟರ್ (computer operator) ಶ್ರೀಮತಿ ಪದ್ಮಾವತಿ (ಹೆಸರು ಬದಲಿಸಲಾಗಿದೆ) ಜೊತೆ ಕರ್ತವ್ಯ ಅವಧಿಯಲ್ಲಿ ಕಾಮಕೇಳಿ ಆಟ (On duty romance) ಆಡ್ತಿದ್ದನಂತೆ. ಇದ್ರಿಂದ ಬೇಸತ್ತ ಮತ್ತೊರ್ವ ಸಿಬ್ಬಂದಿಯು ತನ್ನ ಸಹೋದ್ಯೋಗಿಗಳ ಕಾಮಪುರಾಣವನ್ನು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿ, ಕಿಲಾಡಿ ಪ್ರೇಮಿಗಳ ಬಣ್ಣ ಬಯಲು ಮಾಡಿದ್ದಾನೆ.

ಇನ್ನು ಬಿಲ್ ಕಲೆಕ್ಟರ್ ಆಗಿರುವ ಟಿವಿ ಅಶ್ವತ್ಥನಾರಾಯಣ ಹಾಗೂ ಕಂಪ್ಯೂಟರ್ ಆಪರೇಟರ್ ಶ್ರೀಮತಿ ಪದ್ಮಾವತಿ ಕಾಮಪುರಾಣದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದ್ದಂತೆ ಎಚ್ಚೆತ್ತ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಅಧಿಕಾರಿಗಳು, ಇಬ್ಬರೂ ವಿವಾಹಿತರ ರಾಸಲೀಲೆ ಕರ್ತವ್ಯಕ್ಕೆ ತಿಲಾಂಜಲಿ ಇಟ್ಟಿದ್ದು, ಇಬ್ಬರನ್ನೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಜನ ಸೇವೆಯೇ ಜನಾರ್ದನ ಸೇವೆ ಅಂತ ಸರ್ಕಾರಿ ಕರ್ತವ್ಯಕ್ಕೆ ನೇಮಕವಾಗಿರುವ ಇಬ್ಬರು ಸಿಬ್ಬಂದಿಗಳ ಕಾಮಪುರಾಣ, ಕಚೇರಿ ಅವಧಿಯಲ್ಲಿ ಕೇಳಿ ಬರ್ತಿದ್ದ ಕಾರಣ ತಕ್ಷಣ ಇಬ್ಬರನ್ನು ಅಮಾನತು ಮಾಡಿದ್ದು, ಸದ್ಯಕ್ಕೆ ಜೋಡಿ ಸರ್ಕಾರಿ ಕಚೇರಿಯಿಂದ ದೂರವಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ