AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಣ್ಣ ಬಹಳ ಜ್ಞಾನಿ, ಮೇಧಾವಿ ಅವರ ಬಗ್ಗೆ ನಾನು ಮಾತನಾಡಲ್ಲ: ನಳೀನ್ ಕುಮಾರ್ ಕಟೀಲು

ಸಿದ್ದರಾಮಣ್ಣ ಬಹಳ ಜ್ಞಾನಿ, ಮೇಧಾವಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಎಂದು ಟಾಂಗ್ ನೀಡಿದರು. ಜೊತೆಗೆ ನಳೀನ್ ಬಿಜೆಪಿ ರಾಜ್ಯಾಧ್ಯಕ್ಷ. ಸಿದ್ದರಾಮಯ್ಯನವರು ವಿಪಕ್ಷ ನಾಯಕ. ಹಾಗಾಗಿ ಸಿದ್ದರಾಮಣ್ಣ ಬಗ್ಗೆ ನಾನು ಮಾತನಾಡಲ್ಲವೆಂದು ಲೇವಡಿ ಮಾಡಿದ್ದಾರೆ.

ಸಿದ್ದರಾಮಣ್ಣ ಬಹಳ ಜ್ಞಾನಿ, ಮೇಧಾವಿ ಅವರ ಬಗ್ಗೆ ನಾನು ಮಾತನಾಡಲ್ಲ: ನಳೀನ್ ಕುಮಾರ್ ಕಟೀಲು
ನಳೀನ್ ಕುಮಾರ್ ಕಟೀಲು
ಪೃಥ್ವಿಶಂಕರ
|

Updated on:Nov 29, 2020 | 12:04 PM

Share

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸದಂತೆ, KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್,  ವಿಡಿಯೊವೊಂದರ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ.

ಒಬ್ಬರ ಪ್ರಾಣದ ಜೊತೆ ರಾಜಕೀಯ ಮಾಡುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ಸಾಂತ್ವನ ಹೇಳುವುದರ ಬದಲು ಚೆಲ್ಲಾಟವಾಡ್ತಿದ್ದಾರೆ. ವಿಡಿಯೊ ಇದ್ರೆ ಡಿ.ಕೆ.ಶಿ ಬಿಡುಗಡೆ ಮಾಡಿ ಧೈರ್ಯ ತೋರಿಸಲಿ.  ಡಿ.ಕೆ.ಶಿವಕುಮಾರ್​ಗೆ ಕಾನೂನು ಮೇಲೆ ಗೌರವ ಇದ್ದರೆ  ಮೊದಲು ಸಿ.ಬಿ.ಐ ತನಿಖೆಗೆ ಒಳಗಾಗಲಿ ಅದಕ್ಕೆ ಯಾಕೆ  ನಾಟಕ ಮಾಡುತ್ತಾರೆ?  ನಳಿನ್​ಕುಮಾರ್​ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ನಳೀನ್ ಕುಮಾರ್ ಕಟೀಲು.. ಕಟೀಲು ಯಕಶ್ಚಿತ್ ರಾಜಕಾರಣಿ, ರಾಜಕೀಯ ಪ್ರಬುದ್ಧತೆ ಇಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಣ್ಣ ಬಹಳ ಜ್ಞಾನಿ, ಮೇಧಾವಿ. ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಎಂದು ಟಾಂಗ್ ನೀಡಿದರು. ಜೊತೆಗೆ ನಳೀನ್ ಬಿಜೆಪಿ ರಾಜ್ಯಾಧ್ಯಕ್ಷ. ಸಿದ್ದರಾಮಯ್ಯನವರು ವಿಪಕ್ಷ ನಾಯಕ. ಹಾಗಾಗಿ ಸಿದ್ದರಾಮಣ್ಣ ಬಗ್ಗೆ ನಾನು ಮಾತನಾಡಲ್ಲವೆಂದು ಲೇವಡಿ ಮಾಡಿದ್ದಾರೆ.

Published On - 12:01 pm, Sun, 29 November 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!