AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಹೊಸ ವರ್ಷದ ಆರಂಭದಲ್ಲಿ ಪ್ರಯಾಣಿಕರಿಗೆ ಗುಡ್​ ನ್ಯೂಸ್ ಕೊಟ್ಟ ಬಿಎಂಟಿಸಿ​

ಬೆಂಗಳೂರು ನಗರ, ಬೆಂ.ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿದೆ.

BMTC: ಹೊಸ ವರ್ಷದ ಆರಂಭದಲ್ಲಿ ಪ್ರಯಾಣಿಕರಿಗೆ ಗುಡ್​ ನ್ಯೂಸ್ ಕೊಟ್ಟ ಬಿಎಂಟಿಸಿ​
ಬಿಎಂಟಿಸಿ
TV9 Web
| Edited By: |

Updated on:Jan 04, 2023 | 11:33 AM

Share

ಬೆಂಗಳೂರು: ಕೇವಲ ಬೆಂಗಳೂರು ನಗರ, ಬೆಂ.ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಿದ ಸರ್ಕಾರ. ಇಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿದೆ.

ಇತ್ತೀಚೆಗಷ್ಟೇ ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್​ ನೀಡಿತ್ತು. ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದ್ದು, ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿತ್ತು, ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿತ್ತು.

ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್​ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ ಎಂದು ಹೇಳಿದ್ದು, ಇದೀಗ ತನ್ನ ವ್ಯಾಪ್ತಿಯನ್ನ ವಿಸ್ತರಿಸುವ ಮೂಲಕ ಬಹುದಿನಗಳ ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸಮ್ಮತಿಸಿದೆ. ಇನ್ನು ಮುಂದೆ ಸಾಮಾನ್ಯ ಹಾಗೂ ಐಷಾರಾಮಿ ಬಸ್​ಗಳು ಬೆಂಗಳೂರು ಟು ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Wed, 4 January 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ