AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಹೊಸ ವರ್ಷದ ಆರಂಭದಲ್ಲಿ ಪ್ರಯಾಣಿಕರಿಗೆ ಗುಡ್​ ನ್ಯೂಸ್ ಕೊಟ್ಟ ಬಿಎಂಟಿಸಿ​

ಬೆಂಗಳೂರು ನಗರ, ಬೆಂ.ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿದೆ.

BMTC: ಹೊಸ ವರ್ಷದ ಆರಂಭದಲ್ಲಿ ಪ್ರಯಾಣಿಕರಿಗೆ ಗುಡ್​ ನ್ಯೂಸ್ ಕೊಟ್ಟ ಬಿಎಂಟಿಸಿ​
ಬಿಎಂಟಿಸಿ
TV9 Web
| Edited By: |

Updated on:Jan 04, 2023 | 11:33 AM

Share

ಬೆಂಗಳೂರು: ಕೇವಲ ಬೆಂಗಳೂರು ನಗರ, ಬೆಂ.ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಿದ ಸರ್ಕಾರ. ಇಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿದೆ.

ಇತ್ತೀಚೆಗಷ್ಟೇ ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್​ ನೀಡಿತ್ತು. ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದ್ದು, ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿತ್ತು, ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿತ್ತು.

ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್​ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ ಎಂದು ಹೇಳಿದ್ದು, ಇದೀಗ ತನ್ನ ವ್ಯಾಪ್ತಿಯನ್ನ ವಿಸ್ತರಿಸುವ ಮೂಲಕ ಬಹುದಿನಗಳ ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸಮ್ಮತಿಸಿದೆ. ಇನ್ನು ಮುಂದೆ ಸಾಮಾನ್ಯ ಹಾಗೂ ಐಷಾರಾಮಿ ಬಸ್​ಗಳು ಬೆಂಗಳೂರು ಟು ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Wed, 4 January 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ