AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಸಾಲ ನೀಡಲು ಲಂಚಕ್ಕೆ ಬೇಡಿಕೆ: ರೈತ ಕೊಟ್ಟ ದೂರಿನಿಂದ ಗ್ರಾಮೀಣ ಬ್ಯಾಂಕ್ ಶಾಖಾಧಿಕಾರಿಗೆ 2 ವರ್ಷ ಜೈಲು, 15 ಸಾವಿರ ದಂಡ

ಕೃಷಿ ಸಾಲ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ‌ಪ್ರಗತಿ ಗ್ರಾಮೀಣ ಬ್ಯಾಂಕ್ ಶಾಖಾಧಿಕಾರಿ ಎನ್.ಶ್ರೀಧರ್​​​ಗೆ ಸಿಬಿಐ ಕೋರ್ಟ್ 2 ವರ್ಷ ಸೆರೆವಾಸ, 15 ಸಾವಿರ ದಂಡ ವಿಧಿಸಿದೆ.

ಕೃಷಿ ಸಾಲ ನೀಡಲು ಲಂಚಕ್ಕೆ ಬೇಡಿಕೆ: ರೈತ ಕೊಟ್ಟ ದೂರಿನಿಂದ ಗ್ರಾಮೀಣ ಬ್ಯಾಂಕ್ ಶಾಖಾಧಿಕಾರಿಗೆ 2 ವರ್ಷ ಜೈಲು, 15 ಸಾವಿರ ದಂಡ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Dec 07, 2022 | 4:51 PM

Share

ಬೆಂಗಳೂರು: ಕೃಷಿ ಸಾಲ (Agriculture loan) ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ‌ಪ್ರಗತಿ ಗ್ರಾಮೀಣ ಬ್ಯಾಂಕ್ (Pragathi Grameena Bank) ಶಾಖಾಧಿಕಾರಿ ಎನ್.ಶ್ರೀಧರ್​​​ಗೆ ಸಿಬಿಐ ಕೋರ್ಟ್ (CBI Court) 2 ವರ್ಷ ಸೆರೆವಾಸ, 15 ಸಾವಿರ ದಂಡ ವಿಧಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಗ್ರಾಮದ ರೈತ ರವಿ, ಕೃಷಿ ಸಾಲ ನೀಡಿ ಎಂದು ಪ್ರಗತಿ ಗ್ರಾಮೀಣ ಬ್ಯಾಂಕ್ ಅರ್ಜಿ ಹಾಕಿದ್ದರು. ಈ ಅರ್ಜಿ ಮಂಜೂರಾತಿಗೆ ಶಾಖಾಧಿಕಾರಿ ಎನ್.ಶ್ರೀಧರ್​​​ 7,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ಮಾಡದ ತಪ್ಪಿಗೆ ಯಾರಿಗೋ ಜೈಲು ಶಿಕ್ಷೆ, ಮೃತಪಟ್ಟಿದ್ದ ಬಾಲಕಿ 7 ವರ್ಷಗಳ ಬಳಿಕ ಜೀವಂತ ಕಂಡಾಗ

ಈ ಹಿನ್ನೆಲೆ ರವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಬ್ಯಾಂಕ್ ಕೇಂದ್ರದ ಅಧೀನ ಸಂಸ್ಥೆಯಾಗಿದ್ದರಿಂದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು. ಪ್ರಕರಣ ತನಿಕೆ ನಡೆಸಿದ ಸಿಬಿಐ ಕೋರ್ಟ್​, ನ್ಯಾಯಾಲಯಕ್ಕೆ ಚಾರ್ಜ್​​ಶೀಟ್​ ಸಲ್ಲಿಸಿತ್ತು. ಸದ್ಯ ಕೋರ್ಟ್​ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡಿದೆ. ಸಿಬಿಐ ಪರ ಅಭಿಯೋಜಕ ಶಿವಾನಂದ ಪೆರ್ಲ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದುಇಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Wed, 7 December 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?