AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಸಾಲ ನೀಡಲು ಲಂಚಕ್ಕೆ ಬೇಡಿಕೆ: ರೈತ ಕೊಟ್ಟ ದೂರಿನಿಂದ ಗ್ರಾಮೀಣ ಬ್ಯಾಂಕ್ ಶಾಖಾಧಿಕಾರಿಗೆ 2 ವರ್ಷ ಜೈಲು, 15 ಸಾವಿರ ದಂಡ

ಕೃಷಿ ಸಾಲ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ‌ಪ್ರಗತಿ ಗ್ರಾಮೀಣ ಬ್ಯಾಂಕ್ ಶಾಖಾಧಿಕಾರಿ ಎನ್.ಶ್ರೀಧರ್​​​ಗೆ ಸಿಬಿಐ ಕೋರ್ಟ್ 2 ವರ್ಷ ಸೆರೆವಾಸ, 15 ಸಾವಿರ ದಂಡ ವಿಧಿಸಿದೆ.

ಕೃಷಿ ಸಾಲ ನೀಡಲು ಲಂಚಕ್ಕೆ ಬೇಡಿಕೆ: ರೈತ ಕೊಟ್ಟ ದೂರಿನಿಂದ ಗ್ರಾಮೀಣ ಬ್ಯಾಂಕ್ ಶಾಖಾಧಿಕಾರಿಗೆ 2 ವರ್ಷ ಜೈಲು, 15 ಸಾವಿರ ದಂಡ
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Dec 07, 2022 | 4:51 PM

Share

ಬೆಂಗಳೂರು: ಕೃಷಿ ಸಾಲ (Agriculture loan) ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ‌ಪ್ರಗತಿ ಗ್ರಾಮೀಣ ಬ್ಯಾಂಕ್ (Pragathi Grameena Bank) ಶಾಖಾಧಿಕಾರಿ ಎನ್.ಶ್ರೀಧರ್​​​ಗೆ ಸಿಬಿಐ ಕೋರ್ಟ್ (CBI Court) 2 ವರ್ಷ ಸೆರೆವಾಸ, 15 ಸಾವಿರ ದಂಡ ವಿಧಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಗ್ರಾಮದ ರೈತ ರವಿ, ಕೃಷಿ ಸಾಲ ನೀಡಿ ಎಂದು ಪ್ರಗತಿ ಗ್ರಾಮೀಣ ಬ್ಯಾಂಕ್ ಅರ್ಜಿ ಹಾಕಿದ್ದರು. ಈ ಅರ್ಜಿ ಮಂಜೂರಾತಿಗೆ ಶಾಖಾಧಿಕಾರಿ ಎನ್.ಶ್ರೀಧರ್​​​ 7,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ಮಾಡದ ತಪ್ಪಿಗೆ ಯಾರಿಗೋ ಜೈಲು ಶಿಕ್ಷೆ, ಮೃತಪಟ್ಟಿದ್ದ ಬಾಲಕಿ 7 ವರ್ಷಗಳ ಬಳಿಕ ಜೀವಂತ ಕಂಡಾಗ

ಈ ಹಿನ್ನೆಲೆ ರವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಬ್ಯಾಂಕ್ ಕೇಂದ್ರದ ಅಧೀನ ಸಂಸ್ಥೆಯಾಗಿದ್ದರಿಂದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು. ಪ್ರಕರಣ ತನಿಕೆ ನಡೆಸಿದ ಸಿಬಿಐ ಕೋರ್ಟ್​, ನ್ಯಾಯಾಲಯಕ್ಕೆ ಚಾರ್ಜ್​​ಶೀಟ್​ ಸಲ್ಲಿಸಿತ್ತು. ಸದ್ಯ ಕೋರ್ಟ್​ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡಿದೆ. ಸಿಬಿಐ ಪರ ಅಭಿಯೋಜಕ ಶಿವಾನಂದ ಪೆರ್ಲ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದುಇಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Wed, 7 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ