AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವು

ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚಿಕ್ಕಬಳ್ಳಾಪುರ: ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವು
ಮೃತ ಬಾಲಕಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 17, 2024 | 7:03 PM

Share

ಚಿಕ್ಕಬಳ್ಳಾಪುರ, ಮಾ.17: ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿದ ಧಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ನಡೆದಿದೆ. ದಿಬ್ಬೂರುಹಳ್ಳಿ ಮೂಲದ ಬಾಲಕ ದೇವಪ್ಪ(12) ಮೃತ ರ್ದುದೈವಿ. ಮೇಕೆಗಳಿಗಾಗಿ ಮರವೇರಿ ರೆಂಬೆ ಕಡಿಯುವಾಗ ಈ ದುರಂತ ನಡೆದಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನು ಕಳೆದ ಫೆ.17 ರಂದು ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸುರೇಶ್ (38) ಎಂಬ  ಯುವಕನೋರ್ವ ಬಲಿಯಾದ ಘಟನೆ ನಡೆದಿತ್ತು. ಮತ್ತೋರ್ವ ಲೈನ್​ಮನ್ ನಿಂಗಪ್ಪನಿಗೆ ಗಂಭಿರ ಗಾಯವಾಗಿದ್ದು, ಹಾವೇರಿ  ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿದ್ಯುತ್ ಖಡಿತಗೊಳಿಸಿ ಇಬ್ಬರು ಯುವಕರು ಹೊಸ ಲೈನ್ ಎಳೆಯುವ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಸಿಬ್ಬಂದಿ ಏಕಾಏಕಿ ವಿದ್ಯುತ್ ಕನೆಕ್ಟ್ ಮಾಡಿದ್ದಾನೆ. ಇನ್ನು ಲೈನ್ ಮನ್ ಶವ ಕಂಬದಲ್ಲಿಯೇ ನೇತಾಡುತ್ತಿದೆ. ಇನ್ನು ಘಟನೆ ಹಿನ್ನಲೆ ಮೃತ ಲೈನ್​ಮೆನ್ ಸುರೇಶ್ ಕುಟುಂಬಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್  5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಇಷ್ಟೇಲ್ಲ ಘಟನೆಗಳು ಬೆಳಕಿಗೆ ಬಂದರೂ ಇಂತಹ ಅವಘಡಗಳಿಗೆ ಬ್ರೇಕ್​ ಹಾಕಲು ಆಗುತ್ತಿಲ್ಲ.

ಇದನ್ನೂ ಓದಿ:ಮತ್ತೊಂದು ವಿದ್ಯುತ್ ಅವಘಡ.. ವಿಕಲಚೇತನ ಬಾಲಕನಿಗೆ ಹೈ ಕರೆಂಟ್ ಶಾಕ್, ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿ, ಹೆತ್ತವರ ಕಣ್ಣೀರು

ಕಾರು ಸರ್ವಿಸ್ ಸರಿಯಾಗಿ ಮಾಡಿಲ್ಲ ಎಂದು ಗಲಾಟೆ

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟ ರಸ್ತೆಯ ಬಾಗಲಗುಂಟೆಯ ಹುಂಡೈ ಕಾರು ಸರ್ವಿಸ್ ಸೆಂಟರ್​ನಲ್ಲಿ ಕಾರು ಸರ್ವಿಸ್​ ಸರಿಯಾಗಿ ಮಾಡಿಲ್ಲ ಎಂದು ತನ್ನ ಕಾರಿನ ಗ್ಲಾಸ್​ ಒಡೆದು ಮಾಲೀಕ ವೀರೇಶ್ ಎಂಬಾತ ರಂಪಾಟ ಮಾಡಿ, ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ಬಳಿಕ ಸುರಕ್ಷತೆ ಇಲ್ಲದ ಸರ್ವಿಸ್ ಸೆಂಟರ್​ನ್ನು ಬಂದ್​ ಮಾಡಲೇಬೇಕೆಂದು ಬಿಗಿಪಟ್ಟು ಹಿಡಿದಿದ್ದಾನೆ. ಮ್ಯಾನೇಜರ್ ಗಣೇಶ್ ಸೇರಿದಂತೆ ಸಿಬ್ಬಂದಿಗಳು ಎಷ್ಟೇ ಮನವಿ ಮಾಡಿದರೂ ಕಾರ್ ಮಾಲೀಕ ಒಪ್ಪದೇ ಪಟ್ಟು ಹಿಡಿದಿದ್ದ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ