AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೆ ಮಹಿಳೆ ಅನುಮಾನಸ್ಪದ ಸಾವು; ನ್ಯಾಯಕ್ಕಾಗಿ ಅತ್ತೆ ಮಗನಿಂದ ಆತ್ಮಹತ್ಯೆ ಹೈಡ್ರಾಮಾ

ಗಂಡನ ಮನೆಯಲ್ಲಿದ್ದ ಗೃಹಿಣಿಯೊರ್ವಳು, ಮನೆಯಲ್ಲಿಯೇ ಅನುಮಾನಸ್ಪದವಾಗಿ ಮೃತಪಟ್ಟಿದ್ದಾಳೆ. ಇದಕ್ಕೆ ಆಕೆಯ ಗಂಡನ ಮನೆಯವರೇ ಕಾರಣ, ಕೂಡಲೇ ಅವರನ್ನ ಬಂಧಿಸುವಂತೆ ಒತ್ತಾಯಿಸಿ ಮೃತ ಗೃಹಿಣಿಯ ಅತ್ತೆಯ ಮಗನೊರ್ವ ಶವಗಾರದ ಬಳಿಯೆ ನೇಣು ಬಿಗುದುಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.

ಮನೆಯಲ್ಲೆ ಮಹಿಳೆ ಅನುಮಾನಸ್ಪದ ಸಾವು; ನ್ಯಾಯಕ್ಕಾಗಿ ಅತ್ತೆ ಮಗನಿಂದ ಆತ್ಮಹತ್ಯೆ ಹೈಡ್ರಾಮಾ
ಮೃತ ಯುವತಿಗೆ ನ್ಯಾಯ ದೊರಕಿಸುವಂತೆ ಆತ್ಮಹತ್ಯೆ ಹೈಡ್ರಾಮಾ ಮಾಡಿದ ಅತ್ತೆ ಮಗ
ಕಿರಣ್ ಹನುಮಂತ್​ ಮಾದಾರ್
|

Updated on:Apr 15, 2023 | 1:54 PM

Share

ಚಿಕ್ಕಬಳ್ಳಾಪುರ: ನಮ್ಮ ಅತ್ತೆ ಮಗಳ ಸಾವಿಗೆ ನ್ಯಾಯ ಬೇಕು ಎಂದು ಪೊಲೀಸರು, ಸಂಬಂಧಿಗಳು ಹಾಗೂ ವೈದ್ಯರ ಸಮ್ಮಖದಲ್ಲಿಯೇ ಕೈಯಲ್ಲಿ ಹಗ್ಗ ಹಿಡಿದು ನೇಣು ಬಿಗಿದುಕೊಳ್ಳಲು ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯ ಶವಗಾರದ ಬಳಿ ನಡೆದಿದೆ. ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕಾಮಗಾನಹಳ್ಳಿ ನಿವಾಸಿ 28 ವರ್ಷದ ಪುಷ್ಪಾ ಎನ್ನುವ ಗೃಹಿಣಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಗಂಡನ ಮನೆಯವರು ಪುಷ್ಪಾ ಶವವನ್ನು ಆಸ್ಪತ್ರೆಗೆ ಸಾಗಿಸಿ ನಾಪತ್ತೆಯಾಗಿದ್ರು. ಇದರಿಂದ ಶವಗಾರದ ಬಳಿ ಬಂದ ಪುಷ್ಪಾ ಅತ್ತೆಯ ಮಗ ಮುರಳಿ ಎಂಬಾತ ಪುಷ್ಪಾ ಸಾವಿಗೆ ನ್ಯಾಯ ಬೇಕು ಪೊಲೀಸರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವ ಹೈಡ್ರಾಮ ಮಾಡಿದ್ದಾನೆ.

ಚಿಂತಾಮಣಿ ತಾಲೂಕಿನ ಮಸಲಹಳ್ಳಿ ನಿವಾಸಿ ಪುಷ್ಪಾಳನ್ನು 8 ವರ್ಷಗಳ ಹಿಂದೆ, ಮಂಚೇನಹಳ್ಳಿ ತಾಲೂಕಿನ ಕಾಮಗಾನಹಳ್ಳಿ ಗ್ರಾಮದ ಶ್ರೀನಿವಾಸ್​ಗೆ ಕೊಟ್ಟು ಎರಡನೆ ಮದುವೆ ಮಾಡಲಾಗಿತ್ತು. ದಂಪತಿಗೆ 6 ವರ್ಷದ ಹೆಣ್ಣು ಮಗುವೂ ಇತ್ತು. ಆದ್ರೆ, ಕೌಟುಂಬಿಕ ಕಲಹ ಹಿನ್ನಲೆ ಆಗಾಗ ಮನಸ್ತಾಪ ಜಗಳ ಇತ್ತಂತೆ, ವರದಕ್ಷಿಣೆಗಾಗಿ ಗಂಡ ಶ್ರೀನಿವಾಸ್, ಅತ್ತೆ ಮಾವ ಕಿರುಕುಳ ಕೊಡುತ್ತಿದ್ದಾರೆ ಎಂದು ಪುಷ್ಪ ಹೇಳಿಕೊಂಡಿದ್ದಾಳಂತೆ, ಆದ್ರೆ, ನಿನ್ನೆ ಏನಾಯಿತೊ ಏನೋ ಪುಷ್ಪಾ ಗಂಡನ ಮನೆಯಲ್ಲಿಯೇ ಶವವಾಗಿದ್ದು ಹಲವು ಅನುಮಾನಗಳು ಮೂಡಿವೆ.

ಇದನ್ನೂ ಓದಿ:Bengaluru: ಪ್ರೇಯಸಿಯ ಹುಟ್ಟುಹಬ್ಬ ಆಚರಿಸಿ ಬಳಿಕ ಚಾಕುವಿನಿಂದ ಕತ್ತು ಕೊಯ್ದು ಬರ್ಬರ ಕೊಲೆ

ಇನ್ನು ಪುಷ್ಪಾ ಸಾವಿಗೆ ಆಕೆಯ ಗಂಡ ಅತ್ತೆ ಮಾವ ಕಾರಣ, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಮೃತಳ ಕಡೆಯವರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಬಳಿ ದೊಡ್ಡ ರಂಪಾಟವನ್ನೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನವೋಲಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡಕಿದ್ದಾರೆ.

ವರದಿ: ಭೀಮಪ್ಪ ಪಾಟೀಲ್ ಟಿವಿ9 ಚಿಕ್ಕಬಳ್ಳಾಪುರ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Sat, 15 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ