AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಕಾಂಕ್ರೀಟ್ ಕುಸಿತ ಪ್ರಕರಣ: ಕಾಮಗಾರಿ ತ್ವರಿತವಾಗಿ ಮುಗಿಸಲು ರಾತ್ರಿಪಾಳಿಯಲ್ಲೂ ಕೆಲಸ ಮಾಡಿರುವ ಶಂಕೆ

ಕಾಲೇಜು ನಿರ್ಮಾಣ ಕಾಮಗಾರಿ ವೇಳೆ ಕಾಂಕ್ರೀಟ್ ಕುಸಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಇಂಜಿನಿಯರ್ ತಿಳಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕಾಂಕ್ರೀಟ್ ಕುಸಿತ ಪ್ರಕರಣ: ಕಾಮಗಾರಿ ತ್ವರಿತವಾಗಿ ಮುಗಿಸಲು ರಾತ್ರಿಪಾಳಿಯಲ್ಲೂ ಕೆಲಸ ಮಾಡಿರುವ ಶಂಕೆ
ಕುಸಿತಗೊಂಡ ಕಾಂಕ್ರೀಟ್ ಸ್ಲ್ಯಾಬ್ ಮತ್ತು ನಿರ್ಮಾಣ ಹಂತದ ಮೆಡಿಕಲ್ ಕಾಲೇಜು ಕಟ್ಟಡ
TV9 Web
| Edited By: Rakesh Nayak Manchi|

Updated on:Dec 25, 2022 | 6:53 AM

Share

ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಸರ್ಕಾರಿ ಮೆಡಿಕಲ್ ಕಾಲೇಜಿನ (Government Medical College) ಕಾಮಗಾರಿ ವೇಳೆ 20X30 ಅಳತೆಯ ಕಾಂಕ್ರೀಟ್ ಸ್ಲ್ಯಾಬ್​​ ಕುಸಿತವಾಗಿದೆ (Concrete slab collapse) ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ (Chikkaballapura DC N.M.Nagaraj)​ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಕ್ರೀಟ್ ಹಾಕುವ ವೇಳೆ ಘಟನೆ ನಡೆದಿದೆ. ಇದಕ್ಕೆ ಏನು ಕಾರಣವೆಂದು ಇಂಜಿನಿಯರ್ ಹೇಳಬೇಕಿದೆ. ಕಾಂಕ್ರೀಟ್ ಹಾಕುವ ಸಂದರ್ಭದಲ್ಲಿ ಏಕಾಏಕಿ ಕುಸಿದುಬಿದ್ದಿದೆ. ಸಣ್ಣಪುಟ್ಟ ಲೋಪದೋಷಗಳು ಆಗಿರುತ್ತದೆ, ಸರಿಪಡಿಸುತ್ತಾರೆ. ಕಾಮಗಾರಿ ತ್ವರಿತವಾಗಿ ಮುಗಿಸಲು ಕಾರ್ಮಿಕರು ರಾತ್ರಿ ಪಾಳಿಯಲ್ಲೂ ಕೆಲಸ ಮಾಡಿರಬೇಕು. ಸುರಕ್ಷತಾ ಕ್ರಮ ಕೈಗೊಂಡಿದ್ದಾರೋ ಇಲ್ಲವೋ ಎಂದು ನೋಡುತ್ತೇವೆ. ನಿರ್ಲಕ್ಷ್ಯ ಮಾಡಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಚಾಮರಾಜನಗರ: ಬಿಆರ್​ಟಿ ಅರಣ್ಯ ವಲಯದಲ್ಲಿ ಕರಡಿ ದಾಳಿಗೆ ದನಗಾಹಿ ಬಲಿ

ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣ ಹಂತದ ಮೆಡಿಕಲ್ ಕಾಲೇಜು ಕಟ್ಟಡದ ಸ್ಲ್ಯಾಬ್​ ಕುಸಿದಿತ್ತು. ಈ ದುರ್ಘಟನೆಯಲ್ಲಿ 10 ಕಾರ್ಮಿಕರು ಗಾಯಗೊಂಡಿದ್ದರು. ಕೂಡಲೇ ಗಾಯಾಳು ಕಾರ್ಮಿಕರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅದೃಷ್ಟವಶಾವತ್ ಕಾರ್ಮಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Sun, 25 December 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ