AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ

chikkaballapur: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
ಆರೋಗ್ಯ ಸಚಿವರ ಊರಿನಲ್ಲಿ ಶವಸಂಸ್ಕಾರಕ್ಕೆ ಅಡ್ಡಿ: ಜಿಲ್ಲಾಡಳಿತದ ಹೊಣೆಗೇಡಿತನಕ್ಕೆ ಮೃತರ ಆತ್ಮಕ್ಕೆ ಶಾಂತಿ ಸಿಗದೆ ಪರದಾಟ
TV9 Web
| Edited By: |

Updated on:Jun 02, 2021 | 9:25 AM

Share

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕೋಟಾಲದಿನ್ನೆ ಗ್ರಾಮದಲ್ಲಿ ಅನಾರೋಗ್ಯದಿಂದ ಗ್ರಾಮಸ್ಥೆ ಚಿನ್ನಕ್ಕ (52)ಎಂಬುವವರು ನಿನ್ನೆ ಮೃತಪಟ್ಟಿದ್ದಾರೆ. ಚಿನ್ನಕ್ಕ ಶವ ಸಂಸ್ಕಾರಕ್ಕೆ ಸಂಬಂಧಿಗಳು ನಿನ್ನೆಯಿಂದ ಪರದಾಡುವಂತಾಗಿದೆ. ಗ್ರಾಮದ ಬಳಿ ಇರುವ ಸರ್ಕಾರಿ ಜಮೀನಿನಲ್ಲಿ ಸ್ಮಶಾನವಿದೆ. ಆದ್ರೆ ಸ್ಮಶಾನದ ಪಕ್ಕದ ತೋಟದ ಮಾಲೀಕರು ಅದು ತಮಗೆ ಸೇರಿದ್ದು ಎಂದು ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ್ದಾರೆ.

ನಿನ್ನೆಯಿಂದ ಮನೆ ಬಳಿಯೇ ಮೃತಳ ಶವ: ಸ್ಮಶಾನದಲ್ಲಿ ಗುಂಡಿ ಅಗೆಯಲು ಹೊದ್ರೆ ಪಕ್ಕದ ಜಮೀನಿನ ಮಾಲೀಕ ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿಯೇ ನಿನ್ನೆಯಿಂದ ಮನೆ ಬಳಿಯೇ ಮೃತಳ ಶವವನ್ನು ಇಡಲಾಗಿದೆ. ಗ್ರಾಮದ ಬಳಿ ಇರೊ ಸರ್ಕಾರಿ ಜಮೀನನ್ನು ಸ್ಮಶಾನನಕ್ಕೆ ಮೀಸಲು ಮಾಡುವಂತೆ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಮನವಿ ಮಾಡಿದ್ದರೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಅಂದಹಾಗೆ, ಇದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿನಿಧಿಸುವ ಜಿಲ್ಲೆ.

(chikkaballapur district administration appathy villagers in gauribidanur not able to perform last rites of a woman)

ನಾಲ್ಕು ವರ್ಷದಿಂದ‌ ರುದ್ರಭೂಮಿಯಲ್ಲಿಯೇ ವಾಸ; ಶವ ಸಂಸ್ಕಾರದಲ್ಲಿ ನಿರತ ಗಂಡನಿಗೆ ಹೆಗಲು ಕೊಟ್ಟು ನಿಂತ ಹೆಂಡತಿ

Published On - 9:19 am, Wed, 2 June 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ