AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ ಪ್ರಮಾಣದ ಹೂಗಳನ್ನು ತಿಪ್ಪೆಗೆ ಸುರಿದ ಚಿಕ್ಕಬಳ್ಳಾಪುರ ರೈತರು

ಭಾರಿ ಮಳೆಯಿಂದಾಗಿ ಹೂವು ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ತೋಟಗಳಲ್ಲಿಯೇ ಹೂವುಗಳು ಹಾಳಾಗುತ್ತಿವೆ. ಮಾರುಕಟ್ಟೆಗೆ ತಂದರೂ ಹೂಗಳನ್ನು ಖರೀದಿಸುತ್ತಿಲ್ಲ.

ಅಪಾರ ಪ್ರಮಾಣದ ಹೂಗಳನ್ನು ತಿಪ್ಪೆಗೆ ಸುರಿದ ಚಿಕ್ಕಬಳ್ಳಾಪುರ ರೈತರು
ರೈತರು ಹೂಗಳನ್ನು ಸುರಿದಿದ್ದಾರೆ
TV9 Web
| Edited By: |

Updated on: Oct 10, 2021 | 1:17 PM

Share

ಚಿಕ್ಕಬಳ್ಳಾಪುರ: ಕಳೆದ ಎರಡು ಮೂರು ದಿನಗಳಿಂದ ಸುರಿದ ಧಾರಾಕರ ಮಳೆಗೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೂ ಬೆಳೆಗಾರರು ಕಂಗಾಲಾಗಿದ್ದಾರೆ. ಮಳೆಗೆ ಹೂಗಳು ತೋಟದಲ್ಲೇ ಕಮರಿವೆ. ಅಳಿದುಳಿದ ಹೂಗಳನ್ನು ಮಾರುಕಟ್ಟೆಗೆ ತಂದರೆ ಅಲ್ಲಿಯೂ ಮಳೆ ನೀರಿನ ಪಾಲಾಗಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಹೂವಿಗೆ ಬೆಲೆಯೂ ಸಿಗಿಲಿಲ್ಲ, ಮಳೆ ಬಂದು ಎಲ್ಲಾ ಹಾಳಾಗಿ ಹೋಯಿತು ಅಂತ ರೈತರು ಟನ್ ಗಟ್ಟಲೆ ಹೂಗಳನ್ನು ನೀರಲ್ಲೇ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹೂವು ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ತೋಟಗಳಲ್ಲಿಯೇ ಹೂವುಗಳು ಹಾಳಾಗುತ್ತಿವೆ. ಮಾರುಕಟ್ಟೆಗೆ ತಂದರೂ ಹೂಗಳನ್ನು ಖರೀದಿಸುತ್ತಿಲ್ಲ. ಹೀಗಾಗಿ ಅಪಾರ ಪ್ರಮಾಣದ ಹೂಗಳನ್ನು ರೈತರು ತಿಪ್ಪೆಗೆ ಸುರಿದಿದ್ದಾರೆ. ದಸರಾ ವೇಳೆ ಹೂವುಗಳಿಗೆ ಒಳ್ಳೆಯ ಬೆಲೆ ಸಿಗುತ್ತಿತ್ತು. ನಿರಂತರ ಮಳೆ ಹಿನ್ನೆಲೆ ತೋಟದಲ್ಲೇ ಹೂವು ಹಾಳಾಗುತ್ತಿದೆ ಅಂತ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ನೀರು ಮಯವಾಗಿರುವ ಹೂಗಳನ್ನು ಕೊಂಡುಕೊಳ್ಳಲು ವರ್ತಕರು ನಿರಾಕರಿಸುತ್ತಿದ್ದಾರೆ. ಹೀಗಾಗಿ ದಿಕ್ಕು ತೋಚದೆ ಕಷ್ಟಪಟ್ಟು ಬೆಳೆದ ಹೂಗಳನ್ನು ತಿಪ್ಪೆಗೆ ಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಜಮೀನಿನಲ್ಲಿರುವ ಹೂವುಗಳು ಮಳೆರಾಯನ ಪಾಲಾಗುತ್ತಿವೆ. ನಿರಂತರ ಮಳೆಯಿಂದ ಹೂಗಳು ಗಿಡದಲ್ಲೇ ಕೊಳೆಯುತ್ತಿವೆ.

ಇದನ್ನೂ ಓದಿ

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು

ರಾಹುಲ್ ಗಾಂಧಿಯ ಲಖಿಂಪುರ್ ಖೇರಿ ಭೇಟಿ ‘ರಾಜಕೀಯ ಪ್ರವಾಸೋದ್ಯಮ’: ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು