AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣಜೇನಹಳ್ಳಿಯಲ್ಲಿ ಅಮಾವ್ಯಾಸೆಯ ದಿನ ಕಾಳಿಕಾಂಭದೇವಿ ಗುಡಿಯಲ್ಲಿ ದೃಷ್ಟಿದೋಷ ತೆಗೆಸಿಕೊಂಡರೆ ಎನಾಗುತ್ತೆ ಗೊತ್ತಾ?

ಕಣಜೇನಹಳ್ಳಿಯ ಆದಿಶಕ್ತಿ ಶ್ರೀ ಕಾಳಿಕಾಂಭದೇವಿ ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿ ಮರಳೋ, ಜನ ಮರಳೋ ಗೊತ್ತಿಲ್ಲ, ದೇವಸ್ಥಾನಕ್ಕೆ ಬಂದು ಇಲ್ಲಿ ದೃಷ್ಟಿದೋಷ ತೆಗೆಸಿಕೊಂಡರೆ ಮನಃಶಾಂತಿಯಾಗುತ್ತದೆನ್ನುವ ನಂಬಿಕೆ ಇದೆ. ಇದರಿಂದ ಅಮಾವ್ಯಾಸೆ ಬಂದರೆ ಸಾಕು ಸಾವಿರಾರು ಜನ ಭಕ್ತರು ಇಲ್ಲಿರುವ ದೇವಿಯ ಮೊರೆ ಹೋಗುತ್ತಾರೆ.

ಕಣಜೇನಹಳ್ಳಿಯಲ್ಲಿ ಅಮಾವ್ಯಾಸೆಯ ದಿನ ಕಾಳಿಕಾಂಭದೇವಿ ಗುಡಿಯಲ್ಲಿ ದೃಷ್ಟಿದೋಷ ತೆಗೆಸಿಕೊಂಡರೆ ಎನಾಗುತ್ತೆ ಗೊತ್ತಾ?
ಕಾಳಿಕಾಂಭದೇವಿ ಗುಡಿಯಲ್ಲಿ ದೃಷ್ಟಿದೋಷ ತೆಗೆಸಿಕೊಂಡರೆ ಎನಾಗುತ್ತೆ ಗೊತ್ತಾ?
TV9 Web
| Edited By: |

Updated on: Mar 12, 2024 | 9:44 AM

Share

ಅದೊಂದು ಪವರ್​​ಫುಲ್ ದೇವಿಯ ಮುಂದೆ ಕಹಿಬೇವಿನ ಸೊಪ್ಪನ್ನು ಸಕ್ಕರೆಯಂತೆ ಸವಿಯುತ್ತಿದ್ದರೆ, ಮಾನಸಿಕ ಕಾಯಿಲೆಗಳು, ಮಾಟ-ಮಂತ್ರ-ದುಷ್ಟಶಕ್ತಿ ಕಾಟಗಳು ವಾಸಿಯಾಗುತ್ತವಂತೆ. ಇದರಿಂದ ಮಾಟ, ಮಂತ್ರ, ದುಷ್ಟರ ಕಾಟ ದೃಷ್ಟಿ ತೆಗೆಸಿಕೊಳ್ಳಲು ಜನ ಅದೊಂದು ದೇವಿಯ ಮೊರೆ ಹೋಗಿದ್ದಾರೆ. ಅಷ್ಟಕ್ಕೂ ಅದು ಎಲ್ಲಿ ಅಂತೀರಾ ಈ ವರದಿ ನೋಡಿ.. ಕಹಿಬೇವಿನ ಸೊಪ್ಪನ್ನು (health) ಸಕ್ಕರೆಯಂತೆ ರೋಷ-ಆಕ್ರೋಶ, ದುಃಖ ದುಮ್ಮಾನದಿಂದ ಸವಿಯುತ್ತಿರುವುದು ಚಿಕ್ಕಬಳ್ಳಾಪುರ (Chikkaballapur) ತಾಲ್ಲೂಕಿನ ಕಣಜೇನಹಳ್ಳಿ ( Kanajenahalli ) ಗ್ರಾಮದ ಬಳಿ ಇರುವ ಆದಿಶಕ್ತಿ ಶ್ರೀ ಕಾಳಿಕಾಂಭದೇವಿ ಚೌಡೇಶ್ವರಿ ದೇವಸ್ಥಾನದಲ್ಲಿ (Kalikambhadevi temple).

ಕೆಲವು ಮಾನಸಿಕ ಕಾಯಿಲೆಗಳು ಆಸ್ಪತ್ರೆ ಹಾಗೂ ವೈದ್ಯರ ಬಳಿ ತೋರಿಸಿದ್ದರೂ ವಾಸಿಯಾಗುತ್ತಿಲ್ಲವೆಂದು ಕೆಲವರು ಇಲ್ಲಿಗೆ ಆಗಮಿಸಿ ಇಲ್ಲಿರುವ ದೇವಿಯ ಮುಂದೆ ತನಗೆ ಅಂಟಿರುವ ಪಿಡುಗನ್ನು ತೊಲಗಿಸುವಂತೆ ಬೇಡಿಕೊಳ್ಳುತ್ತಾರೆ. ದೇವಸ್ಥಾನದ ಅರ್ಚಕರಾದ ಸುಬ್ರಹ್ಮಣ್ಯಸ್ವಾಮಿ ಎನ್ನುವವರು ನಿಂಬೆಹಣ್ಣುಗಳಿಂದ ಮಂತ್ರಿಸಿ ಕಹಿಬೇವಿನ ಸೊಪ್ಪನ್ನು ತಿನ್ನಲು ಹೇಳುತ್ತಾರೆ.

ಬೇವಿನ ಸೊಪ್ಪಿನ ಎಫೆಕ್ಟ್, ಸ್ವಾಮಿಯ ಮಂತ್ರದ ಎಫೆಕ್ಟೋ ಕೆಲವೇ ಕ್ಷಣಗಳಲ್ಲಿ ಪೀಡೆ ಮಾಯವಾಗುತ್ತಂತೆ. ಇನ್ನು ಕಣಜೇನಹಳ್ಳಿಯ ಆದಿಶಕ್ತಿ ಶ್ರೀ ಕಾಳಿಕಾಂಭದೇವಿ ಚೌಡೇಶ್ವರಿ ದೇವಸ್ಥಾನದಲ್ಲಿ ಪ್ರತಿ ಅಮಾವ್ಯಾಸೆ ದಿನ ಮಾತ್ರ ಸಂಜೆಯಿಂದ ಮಧ್ಯರಾತ್ರಿವರೆಗೂ ದೃಷ್ಟಿದೋಷ, ಮಾಟ-ಮಂತ್ರ, ಮಾನಸಿಕ ಕಾಯಿಲೆಗಳಿಗೆ ಪರಿಹಾರ ಸೂಚಿಸುತ್ತಾರೆ.

ದೇವಸ್ಥಾನಕ್ಕೆ ಬರುವವರಿಂದ ಯಾವುದೇ ಶುಲ್ಕ ಪಡೆಯುವುದಿಲ್ಲ. ಇದರಿಂದ ದಿನದಿಂದ ದಿನಕ್ಕೆ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ ಎನ್ನುತ್ತಾರೆ ದೇವಸ್ಥಾನದ ಅರ್ಚಕರಾದ ಸುಬ್ರಹ್ಮಣ್ಯಸ್ವಾಮಿ.

ಇದನ್ನೂ ಓದಿ: ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಏನಾಗುತ್ತೆ ಗೊತ್ತಾ? ಮೊದಲು ತಿಳಿದುಕೊಳ್ಳಿ

ಕಣಜೇನಹಳ್ಳಿಯ ಆದಿಶಕ್ತಿ ಶ್ರೀ ಕಾಳಿಕಾಂಭದೇವಿ ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿ ಮರಳೋ, ಜನ ಮರಳೋ ಗೊತ್ತಿಲ್ಲ, ದೇವಸ್ಥಾನಕ್ಕೆ ಬಂದು ಇಲ್ಲಿ ದೃಷ್ಟಿದೋಷ ತೆಗೆಸಿಕೊಂಡರೆ ಮನಃಶಾಂತಿಯಾಗುತ್ತದೆನ್ನುವ ನಂಬಿಕೆ ಇದೆ. ಇದರಿಂದ ಅಮಾವ್ಯಾಸೆ ಬಂದರೆ ಸಾಕು ಸಾವಿರಾರು ಜನ ಭಕ್ತರು ಇಲ್ಲಿರುವ ದೇವಿಯ ಮೊರೆ ಹೋಗುತ್ತಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾ

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್