AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapura: ಸೂಟು ಬೂಟು ತೆಗೆದು, ಸಲಕೆ, ಪೊರಕೆ ಹಿಡಿದು ವಿದ್ಯಾರ್ಥಿನಿಯರಿಗೆ ಸ್ವಚ್ಚತೆ ಪಾಠ ಮಾಡಿದ ನ್ಯಾಯಾಧೀಶ ಬಿ.ವೀರಪ್ಪ

ನಗರದ ಸರ್ಕಾರಿ ಮಹಿಳಾ ಕಾಲೇಜಿನ ಪರಿಶೀಲನೆಗೆ ಬಂದ ನ್ಯಾಯಮೂರ್ತಿಗಳು, ಸ್ವತಃ ತಾವೆ ಶೂಟು ಬೂಟು ತೆಗೆದು ಸಲಿಕೆ ಪೊರಕೆ ಹಿಡಿದು ಸ್ವಚ್ಚತೆ ಮಾಡುವುದರ ಮೂಲಕ ವಿದ್ಯಾರ್ಥಿನಿಯರಿಗೆ ಸ್ವಚ್ಚತೆಯ ಪಾಠ ಮಾಡಿದ್ದಾರೆ.

Chikkaballapura: ಸೂಟು ಬೂಟು ತೆಗೆದು, ಸಲಕೆ, ಪೊರಕೆ ಹಿಡಿದು ವಿದ್ಯಾರ್ಥಿನಿಯರಿಗೆ ಸ್ವಚ್ಚತೆ ಪಾಠ ಮಾಡಿದ ನ್ಯಾಯಾಧೀಶ ಬಿ.ವೀರಪ್ಪ
ಸ್ವಚ್ಛತೆ ಪಾಠ ಮಾಡಿದ ನ್ಯಾಯಾಧೀಶ ಬಿ. ವೀರಪ್ಪ
TV9 Web
| Edited By: |

Updated on: Jan 08, 2023 | 4:16 PM

Share

ಚಿಕ್ಕಬಳ್ಳಾಪುರ: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅವ್ಯವಸ್ಥೆ ಕುರಿತು ಸ್ವತಃ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಾಧೀಶ ಬಿ.ವೀರಪ್ಪ ರವರಿಗೆ ಪತ್ರ ಬರೆದಿದ್ದರು. ಈ ಹಿನ್ನಲೆ ಇಂದು(ಜ.7) ಕಾಲೇಜು ಪರಿಶೀಲನೆಗೆ ಬಂದ ನ್ಯಾಯಮೂರ್ತಿಗಳು, ಸ್ವತಃ ತಾವೆ ಶೂಟು ಬೂಟು ತೆಗೆದು ಸಲಿಕೆ, ಪೊರಕೆ ಹಿಡಿದು ಸ್ವಚ್ಚತೆ ಮಾಡುವುದರ ಮೂಲಕ ವಿದ್ಯಾರ್ಥಿನಿಯರಿಗೆ ಸ್ವಚ್ಚತೆಯ ಪಾಠ ಮಾಡಿದ್ದಾರೆ.

ಕಾಲೇಜಿನ ಮೂಲೆ ಮೂಲೆಯಲ್ಲೂ ಇಂಚಿಂಚು ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪನವರು. 500 ಹೆಣ್ಣು ಮಕ್ಕಳಿಗೆ ಒಂದೇ ಟಾಯ್ಲೆಟ್, ಮೂಲಸೌಕರ್ಯವಿಲ್ಲದ ಕೊಠಡಿಗಳು, ಕುಡಿಯುವ ನೀರಿನ ಕೊರತೆ, ಗಿಡ ಗಂಟೆಗಳು ಬೆಳೆದಿರುವ ಕಾಲೇಜಿನ ಆವರಣ, ಮತ್ತೊಂದೆಡೆ ಅರ್ಧಕ್ಕೆ ನಿಂತು ಪಾಳು ಕೊಂಪೆಯಾದ ಕಾಲೇಜು ಕಟ್ಟಡವನ್ನ ಕಂಡು ನ್ಯಾಯಧೀಶರು ಪುಲ್ ಗರಂ ಆದರು.

ಇದನ್ನೂ ಓದಿ:PM-CM-President ಗಳಿಗೆ ಚಿಕ್ಕಬಳ್ಳಾಪುರ ಸರ್ಕಾರಿ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಸಾಲು ಸಾಲು ಪತ್ರ ಬರೆದರು! ಉದ್ದೇಶವೇನು?

ಎರಡು ತಿಂಗಳುಗಳ ಒಳಗಾಗಿ ಅರ್ಧಕ್ಕೆ ನಿಂತಿರುವ ಕಾಲೇಜು ಕಟ್ಟಡ ಕಂಪ್ಲೀಟ್ ಮಾಡಿಕೊಡಲು ನ್ಯಾಯಾಧೀಶರು ಸೂಚನೆ ನೀಡಿದರು. ಒಂದು ವೇಳೆ ಪೂರ್ಣ ಆಗದೇ ಹೋದಲ್ಲಿ ಸ್ವಯಂ ಪಿ.ಐ.ಎಲ್ ದಾಖಲು ಮಾಡಿಕೊಂಡು ಅಧಿಕಾರಿಗಳು ಹಾಗೂ ಸರ್ಕಾರವನ್ನು ನ್ಯಾಯಾಲಯಕ್ಕೆ ಎಳೆಯುವುದಾಗಿ ಎಚ್ಚರಿಸಿದರು.

ವರದಿ: ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ