AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಮಣಿಯಲ್ಲಿ ಹುಣಸೆಹಣ್ಣಿನ ಘಮಲು, ಭಾರೀ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಪಕ್ಕದ ರಾಜ್ಯಗಳ ವ್ಯಾಪಾರಿಗಳು

Chintamani tamarind market: ಈ ಬಾರಿ ಮರದಲ್ಲಿರುವ ಎಲೆಗಳನ್ನೇ ಮೀರಿಸುವ ಹಾಗೆ ಹುಣಸೆ ಕಾಯಿಗಳು ಬಿಟ್ಟಿವೆ. ಇದ್ರಿಂದ ಅಗತ್ಯಕ್ಕಿಂತ ಹೆಚ್ಚಿಗೆ ಸರಕು ಮಾರುಕಟ್ಟೆಗ ಬರ್ತಿದೆ. ಭಾನುವಾರ, ಮಂಗಳವಾರ ಹಾಗೂ ಶುಕ್ರವಾರ ಹುಣಸೆ ಹಣ್ಣಿನ ಸಂತೆ ನಡೆಯುತ್ತೆ, ನೂರಾರು ಟನ್ ಹುಣಸೆಹಣ್ಣು ಮಾರುಕಟ್ಟೆಗೆ ಬರ್ತಿದೆ. ಆದರೆ ಇದ್ರಿಂದ ನಿರೀಕ್ಷೆಯಷ್ಟು ಬೆಲೆ ಸಿಗ್ತಿಲ್ಲ. ರೈತರಂತೂ ಬೆಲೆ ಕಡಿಮೆಯಿಂದ ಅಸಮಾಧಾನಗೊಂಡಿದ್ದಾರೆ.

ಚಿಂತಾಮಣಿಯಲ್ಲಿ ಹುಣಸೆಹಣ್ಣಿನ ಘಮಲು, ಭಾರೀ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಪಕ್ಕದ ರಾಜ್ಯಗಳ ವ್ಯಾಪಾರಿಗಳು
ಚಿಂತಾಮಣಿ ಮಾರುಕಟ್ಟೆಯಲ್ಲಿ ಹುಣಸೆಹಣ್ಣಿನ ಘಮಲು, ಲಗ್ಗೆಯಿಟ್ಟ ವ್ಯಾಪಾರಿಗಳು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 23, 2024 | 6:58 AM

Share

ರುಚಿ ರುಚಿಯಾಗಿ ಸವಿರುಚಿಗಾಗಿ ಅಡುಗೆ ಮಾಡಬೇಕು ಅಂದ್ರೆ ಅದೊಂದು ಪದಾರ್ಥ ಬೇಕೆ ಬೇಕು, ಅಡುಗೆ ಮನೆಯಲ್ಲಿ ಅದು ಇಲ್ಲದೆ ಅಡುಗೆ ಪರಿಪೂರ್ಣವಾಗಲ್ಲ, ಈಗ ಅದರ ಸೀಜನ್ ಆರಂಭವಾಗಿದ್ದು… ಅದೊಂದು ಮಾರುಕಟ್ಟೆಯಲ್ಲಿ ಅದರದ್ದೇ ಕಾರುಕಾರು. ಅಷ್ಟಕ್ಕೂ ಅದೇನ್ ಅಂತೀರಾ ಈ ವರದಿ ನೋಡಿ!! ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ, ಇದು ಕೋಲಾರ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗೆ ಖ್ಯಾತಿ. ಇಂಥದರಲ್ಲಿ ಇಲ್ಲಿ ನಡೆಯುವ ಹುಣಸೆ ಹಣ್ಣಿನ ಮಾರುಕಟ್ಟೆ (tamarind traders) ದಕ್ಷಿಣ ಭಾರತದಲ್ಲಿ ಖ್ಯಾತಿ. ಈಗ ಎಲ್ಲಿ ನೋಡಿದ್ರೂ ಎತ್ತ ನೋಡಿದ್ರೂ… ಹುಣಸೆ ಹಣ್ಣಿನ ಸಿಜನ್ (Chintamani tamarind market).

ಇದ್ರಿಂದ ರೈತರು ತಾವು ಬೆಳೆದ ಹುಣಸೆ ಹಣ್ಣು ಹಾಗೂ ಕಾಯಿಯನ್ನು ತೆಗೆದುಕೊಂಡು ಚಿಂತಾಮಣಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ. ಇದ್ರಿಂದ ಹುಣಸೆ ಹಣ್ಣು ಕೊಂಡುಕೊಳ್ಳಲು ಕೇರಳ ತಮಿಳನಾಡು ಆಂದ್ರ ಮಹಾರಾಷ್ಟ್ರದಿಂದಲೂ ದೊಡ್ಡ ದೊಡ್ಡ ಕಂಪನಿಗಳು ದೊಡ್ಡ ದೊಡ್ಡ ವರ್ತಕರು ಇಲ್ಲಿಗೆ ಆಗಮಿಸಿ ಹುಣಸೆ ಹಣ್ಣು ಖರೀದಿ ಮಾಡ್ತಿದ್ದಾರೆ.

Also Read: Forest Poachers – ಚಿಕ್ಕಬಳ್ಳಾಪುರದಲ್ಲಿ ನವಿಲುಗಳ ಮಾರಣಹೋಮ, ತಿಂಗಳಲ್ಲಿ 15ಕ್ಕೂ ಹೆಚ್ಚು ರಾಷ್ಟ್ರಪಕ್ಷಿಗಳ ಹತ್ಯೆ

ಈ ಬಾರಿ ಹುಣಸೆ ಮರದಲ್ಲಿರುವ ಎಲೆಗಳನ್ನೇ ಮೀರಿಸುವ ಹಾಗೆ ಹುಣಸೆ ಕಾಯಿಗಳು ಬಿಟ್ಟಿವೆ. ಇದ್ರಿಂದ ಅಗತ್ಯಕ್ಕಿಂತ ಹೆಚ್ಚಿಗೆ ಸರಕು ಮಾರುಕಟ್ಟೆಗ ಬರ್ತಿದೆ. ಭಾನುವಾರ, ಮಂಗಳವಾರ ಹಾಗೂ ಶುಕ್ರವಾರ ಹುಣಸೆ ಹಣ್ಣಿನ ಸಂತೆ ನಡೆಯುತ್ತೆ, ನೂರಾರು ಟನ್ ಹುಣಸೆಹಣ್ಣು ಮಾರುಕಟ್ಟೆಗೆ ಬರ್ತಿದೆ. ಆದರೆ ಇದ್ರಿಂದ ನಿರೀಕ್ಷೆಯಷ್ಟು ಬೆಲೆ ಸಿಗ್ತಿಲ್ಲ. ರೈತರಂತೂ ಬೆಲೆ ಕಡಿಮೆಯಿಂದ ಅಸಮಾಧಾನಗೊಂಡಿದ್ದಾರೆ.

ಮತ್ತೊಂದೆಡೆ ಹುಣಸೆ ಹಣ್ಣಿನ ಆಟಾಟೋಪದ ಮುಂದೆ ಟೊಮ್ಯಾಟೊ ಬೆಲೆ ಕುಸಿದಿದೆ. ಕೆ.ಜಿ. ಹುಣಸೆಹಣ್ಣು 30 ರೂಪಾಯಿಗೆ ಬಿಕಾರಿಯಾಗ್ತಿದೆ, ಇದ್ರಿಂದ ಟೊಮ್ಯಾಟೊ ಹಣ್ಣುಗಳನ್ನು ಕೇಳೋರೆ ಇಲ್ಲದಂತಾಗಿದೆ. ಟೊಮ್ಯಾಟೊಗೂ ಒಂದು ಕಾಲವಾದ್ರೆ ಹುಣಸೆಗೂ ಒಂದು ಕಾಲ ಎನ್ನುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ​

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ