AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣಕಾಲ ಆತಂಕ ಮೂಡಿಸಿದ ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್: ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್​ಜೆಸಿಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ.

ವಿವೇಕ ಬಿರಾದಾರ
|

Updated on:Mar 27, 2023 | 5:05 PM

Share

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ (Helicopter)​ ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್​ಜೆಸಿಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ. ಧೂಳಿನಿಂದ ಆಕಾಶ ಕಾಣಿಸದಂತಾದ ಹಿನ್ನಲೆ ಮತ್ತೆ ಲ್ಯಾಂಡಿಂಗ್ ಮಾಡಲಾಗಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್​ ನೋಡಿ ಆತಂಕಗೊಂಡ ಪೊಲೀಸರು ಕೂಡಲೆ ಸ್ಥಳಕ್ಕೆ ಧಾವಿಸಿದರು. ಆದರೆ, ಬಳಿಕ ಮತ್ತೊಮ್ಮೆ ಟೇಕ್ ಆಫ್​ ಆಗಿ ಹೆಲಿಕಾಪ್ಟರ್​ ಹಾರಾಟ ನಡೆಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ. ಕೆ ಸುಧಾಕರ್​ ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ತೆರಳಲೆಂದು ಹೆಲಿಕಾಪ್ಟರ್​​ ಹತ್ತಿದ್ದರು. ಟೇಕ್​ ಆಫ್​ ಆಗುವ ವೇಳೆಗೆ, ಹೆಲಿಕಾಪಟ್ಟರ್​ ಪ್ಯಾನ್​​ ಗಾಳಿಯಿಂದ ದೂಳು ಎದ್ದಿದೆ. ಆಗ ಚಾಲಕನಿಗೆ ಆಕಾಶ ಕಾಣದ ಹಿನ್ನೆಲೆ ಮತ್ತೆ ಲ್ಯಾಂಡ್​ ಮಾಡಿದ್ದಾರೆ. ಇದನ್ನು ಕಂಡ ಪೊಲೀಸರು ಕೂಡಲೆ ಸ್ಥಳಕ್ಕೆ ತೆರಳುವಷ್ಟರಲ್ಲಿ, ಹೆಲಿಕಾಪ್ಟರ್​ ಮತ್ತೆ ಟೇಕ್​ ಆಫ್​​ ಆಗಿ ಪ್ರಯಾಣ ಬೆಳಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:56 pm, Mon, 27 March 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ