AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣಕಾಲ ಆತಂಕ ಮೂಡಿಸಿದ ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್: ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್​ಜೆಸಿಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 27, 2023 | 5:05 PM

Share

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ (Helicopter)​ ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್​ಜೆಸಿಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ. ಧೂಳಿನಿಂದ ಆಕಾಶ ಕಾಣಿಸದಂತಾದ ಹಿನ್ನಲೆ ಮತ್ತೆ ಲ್ಯಾಂಡಿಂಗ್ ಮಾಡಲಾಗಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್​ ನೋಡಿ ಆತಂಕಗೊಂಡ ಪೊಲೀಸರು ಕೂಡಲೆ ಸ್ಥಳಕ್ಕೆ ಧಾವಿಸಿದರು. ಆದರೆ, ಬಳಿಕ ಮತ್ತೊಮ್ಮೆ ಟೇಕ್ ಆಫ್​ ಆಗಿ ಹೆಲಿಕಾಪ್ಟರ್​ ಹಾರಾಟ ನಡೆಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ. ಕೆ ಸುಧಾಕರ್​ ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ತೆರಳಲೆಂದು ಹೆಲಿಕಾಪ್ಟರ್​​ ಹತ್ತಿದ್ದರು. ಟೇಕ್​ ಆಫ್​ ಆಗುವ ವೇಳೆಗೆ, ಹೆಲಿಕಾಪಟ್ಟರ್​ ಪ್ಯಾನ್​​ ಗಾಳಿಯಿಂದ ದೂಳು ಎದ್ದಿದೆ. ಆಗ ಚಾಲಕನಿಗೆ ಆಕಾಶ ಕಾಣದ ಹಿನ್ನೆಲೆ ಮತ್ತೆ ಲ್ಯಾಂಡ್​ ಮಾಡಿದ್ದಾರೆ. ಇದನ್ನು ಕಂಡ ಪೊಲೀಸರು ಕೂಡಲೆ ಸ್ಥಳಕ್ಕೆ ತೆರಳುವಷ್ಟರಲ್ಲಿ, ಹೆಲಿಕಾಪ್ಟರ್​ ಮತ್ತೆ ಟೇಕ್​ ಆಫ್​​ ಆಗಿ ಪ್ರಯಾಣ ಬೆಳಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:56 pm, Mon, 27 March 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ