AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣಕಾಲ ಆತಂಕ ಮೂಡಿಸಿದ ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್: ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್​ಜೆಸಿಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 27, 2023 | 5:05 PM

Share

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ (Helicopter)​ ಟೇಕ್ ಆಫ್​ ಆಗಿ ಮತ್ತೆ ಲ್ಯಾಂಡ್​​ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಎಸ್​ಜೆಸಿಐಟಿ ಹೆಲಿಪ್ಯಾಡ್​ನಲ್ಲಿ ನಡೆದಿದೆ. ಧೂಳಿನಿಂದ ಆಕಾಶ ಕಾಣಿಸದಂತಾದ ಹಿನ್ನಲೆ ಮತ್ತೆ ಲ್ಯಾಂಡಿಂಗ್ ಮಾಡಲಾಗಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್​ ನೋಡಿ ಆತಂಕಗೊಂಡ ಪೊಲೀಸರು ಕೂಡಲೆ ಸ್ಥಳಕ್ಕೆ ಧಾವಿಸಿದರು. ಆದರೆ, ಬಳಿಕ ಮತ್ತೊಮ್ಮೆ ಟೇಕ್ ಆಫ್​ ಆಗಿ ಹೆಲಿಕಾಪ್ಟರ್​ ಹಾರಾಟ ನಡೆಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ. ಕೆ ಸುಧಾಕರ್​ ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ತೆರಳಲೆಂದು ಹೆಲಿಕಾಪ್ಟರ್​​ ಹತ್ತಿದ್ದರು. ಟೇಕ್​ ಆಫ್​ ಆಗುವ ವೇಳೆಗೆ, ಹೆಲಿಕಾಪಟ್ಟರ್​ ಪ್ಯಾನ್​​ ಗಾಳಿಯಿಂದ ದೂಳು ಎದ್ದಿದೆ. ಆಗ ಚಾಲಕನಿಗೆ ಆಕಾಶ ಕಾಣದ ಹಿನ್ನೆಲೆ ಮತ್ತೆ ಲ್ಯಾಂಡ್​ ಮಾಡಿದ್ದಾರೆ. ಇದನ್ನು ಕಂಡ ಪೊಲೀಸರು ಕೂಡಲೆ ಸ್ಥಳಕ್ಕೆ ತೆರಳುವಷ್ಟರಲ್ಲಿ, ಹೆಲಿಕಾಪ್ಟರ್​ ಮತ್ತೆ ಟೇಕ್​ ಆಫ್​​ ಆಗಿ ಪ್ರಯಾಣ ಬೆಳಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:56 pm, Mon, 27 March 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ