AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1998ರಲ್ಲಿ ಸತ್ಯ ಸಾಯಿ ಬಾಬಾರ ಭೇಟಿ ಮಾಡಿದ್ದೆ, ಅವರ ಪುಸ್ತಕ ಓದಿ ಮಾಂಸಾಹಾರ ತ್ಯಜಿಸಿದೆ: ಸಿಎಂ ಬೊಮ್ಮಾಯಿ

ಮುದ್ದೇನಹಳ್ಳಿ ಸತ್ಯ ಸಾಯಿ ಆಶ್ರಮದಲ್ಲಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮ ವೇಳೆ ಸಾಮಾಜಿಕ ಅಂತರ ಮರೆತು ಜನರು ಸೇರಿದ್ದರು. ಕೊವಿಡ್ ನಿಯಮ ಗಳನ್ನು ಗಾಳಿಗೆ ತೂರಿರುವುದು ಸಹ ಕಾರ್ಯಕ್ರಮದ ವೇಳೆ ಕಂಡುಬಂತು.

1998ರಲ್ಲಿ ಸತ್ಯ ಸಾಯಿ ಬಾಬಾರ ಭೇಟಿ ಮಾಡಿದ್ದೆ, ಅವರ ಪುಸ್ತಕ ಓದಿ ಮಾಂಸಾಹಾರ ತ್ಯಜಿಸಿದೆ: ಸಿಎಂ ಬೊಮ್ಮಾಯಿ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on: Aug 27, 2021 | 3:31 PM

Share

ಚಿಕ್ಕಬಳ್ಳಾಪುರ: 1988ರಲ್ಲಿ ನಾನು ಸತ್ಯಸಾಯಿ ಬಾಬಾರನ್ನು ಭೇಟಿಯಾಗಿದ್ದೆ. ಅದೇ ವರ್ಷ ಸತ್ಯಸಾಯಿ ಬಾಬಾರ ಪುಸ್ತಕ ಓದಿದ ನಂತರ ಮಾಂಸಾಹಾರವನ್ನ ತ್ಯಜಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಸತ್ಯ ಸಾಯಿ ಆಶ್ರಮದಲ್ಲಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿಸ ಅವರು, ನೋವನ್ನು ಕಡಿಮೆ ಮಾಡುವ ಶಕ್ತಿ ವೈದ್ಯರಿಗೆ ಇದೆ. ಒಳಮನಸ್ಸಿನಿಂದ ಸೇವಾ ಮನೋಭಾವ ಬರಬೇಕು ಎಂದು ಸಲಹೆ ನೀಡಿದರು.

ಮುದ್ದೇನಹಳ್ಳಿ ಸತ್ಯ ಸಾಯಿ ಆಶ್ರಮದಲ್ಲಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮ ವೇಳೆ ಸಾಮಾಜಿಕ ಅಂತರ ಮರೆತು ಜನರು ಸೇರಿದ್ದರು. ಕೊವಿಡ್ ನಿಯಮ ಗಳನ್ನು ಗಾಳಿಗೆ ತೂರಿರುವುದು ಸಹ ಕಾರ್ಯಕ್ರಮದ ವೇಳೆ ಕಂಡುಬಂತು.

ಇದನ್ನೂ ಓದಿ: 

‘ನಾಳೆ ನಮ್ಮ-ನಿಮ್ಮೆಲ್ಲರ ತಂಗಿ-ತಾಯಿಗೂ ಹೀಗಾಗಬಹುದು; ಎಚ್ಚೆತ್ತುಕೊಳ್ಳಿ’: ಮೈಸೂರು​ ಗ್ಯಾಂಗ್ ರೇಪ್​ಗೆ ಅದಿತಿ ಆಕ್ರೋಶ

Kabul Airport Blast: ಅಫ್ಘಾನಿಸ್ತಾನದಲ್ಲಿ ಸರಣಿ ಸ್ಫೋಟ: ದುಷ್ಕೃತ್ಯದ ಹೊಣೆ ಹೊತ್ತ ಐಸಿಸ್​-ಕೆ ಸಂಘಟನೆ

(CM Basavaraj Bommai remembers he met Sathya Sai Baba in 1998 read his book and quit meat)

ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ