AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1998ರಲ್ಲಿ ಸತ್ಯ ಸಾಯಿ ಬಾಬಾರ ಭೇಟಿ ಮಾಡಿದ್ದೆ, ಅವರ ಪುಸ್ತಕ ಓದಿ ಮಾಂಸಾಹಾರ ತ್ಯಜಿಸಿದೆ: ಸಿಎಂ ಬೊಮ್ಮಾಯಿ

ಮುದ್ದೇನಹಳ್ಳಿ ಸತ್ಯ ಸಾಯಿ ಆಶ್ರಮದಲ್ಲಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮ ವೇಳೆ ಸಾಮಾಜಿಕ ಅಂತರ ಮರೆತು ಜನರು ಸೇರಿದ್ದರು. ಕೊವಿಡ್ ನಿಯಮ ಗಳನ್ನು ಗಾಳಿಗೆ ತೂರಿರುವುದು ಸಹ ಕಾರ್ಯಕ್ರಮದ ವೇಳೆ ಕಂಡುಬಂತು.

1998ರಲ್ಲಿ ಸತ್ಯ ಸಾಯಿ ಬಾಬಾರ ಭೇಟಿ ಮಾಡಿದ್ದೆ, ಅವರ ಪುಸ್ತಕ ಓದಿ ಮಾಂಸಾಹಾರ ತ್ಯಜಿಸಿದೆ: ಸಿಎಂ ಬೊಮ್ಮಾಯಿ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on: Aug 27, 2021 | 3:31 PM

Share

ಚಿಕ್ಕಬಳ್ಳಾಪುರ: 1988ರಲ್ಲಿ ನಾನು ಸತ್ಯಸಾಯಿ ಬಾಬಾರನ್ನು ಭೇಟಿಯಾಗಿದ್ದೆ. ಅದೇ ವರ್ಷ ಸತ್ಯಸಾಯಿ ಬಾಬಾರ ಪುಸ್ತಕ ಓದಿದ ನಂತರ ಮಾಂಸಾಹಾರವನ್ನ ತ್ಯಜಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಸತ್ಯ ಸಾಯಿ ಆಶ್ರಮದಲ್ಲಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿಸ ಅವರು, ನೋವನ್ನು ಕಡಿಮೆ ಮಾಡುವ ಶಕ್ತಿ ವೈದ್ಯರಿಗೆ ಇದೆ. ಒಳಮನಸ್ಸಿನಿಂದ ಸೇವಾ ಮನೋಭಾವ ಬರಬೇಕು ಎಂದು ಸಲಹೆ ನೀಡಿದರು.

ಮುದ್ದೇನಹಳ್ಳಿ ಸತ್ಯ ಸಾಯಿ ಆಶ್ರಮದಲ್ಲಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮ ವೇಳೆ ಸಾಮಾಜಿಕ ಅಂತರ ಮರೆತು ಜನರು ಸೇರಿದ್ದರು. ಕೊವಿಡ್ ನಿಯಮ ಗಳನ್ನು ಗಾಳಿಗೆ ತೂರಿರುವುದು ಸಹ ಕಾರ್ಯಕ್ರಮದ ವೇಳೆ ಕಂಡುಬಂತು.

ಇದನ್ನೂ ಓದಿ: 

‘ನಾಳೆ ನಮ್ಮ-ನಿಮ್ಮೆಲ್ಲರ ತಂಗಿ-ತಾಯಿಗೂ ಹೀಗಾಗಬಹುದು; ಎಚ್ಚೆತ್ತುಕೊಳ್ಳಿ’: ಮೈಸೂರು​ ಗ್ಯಾಂಗ್ ರೇಪ್​ಗೆ ಅದಿತಿ ಆಕ್ರೋಶ

Kabul Airport Blast: ಅಫ್ಘಾನಿಸ್ತಾನದಲ್ಲಿ ಸರಣಿ ಸ್ಫೋಟ: ದುಷ್ಕೃತ್ಯದ ಹೊಣೆ ಹೊತ್ತ ಐಸಿಸ್​-ಕೆ ಸಂಘಟನೆ

(CM Basavaraj Bommai remembers he met Sathya Sai Baba in 1998 read his book and quit meat)

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು